ನೂರಾರು ಹೆಚ್ಚುವರಿ ಬಸ್ ಬಿಟ್ಟರೂ ಸಾಲುತ್ತಿಲ್ಲ! ಬೆಂಗಳೂರಿಗೆ ಬರಲು ಜನರ ಪರದಾಟ
ದೀಪಾವಳಿ, ಕನ್ನಡ ರಾಜ್ಯೋತ್ಸವ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ಕರ್ನಾಟಕದ ವಿವಿಧೆಡೆ ತಮ್ಮ ಊರುಗಳಿಗೆ ತೆರಳಿದ್ದ ಲಕ್ಷಾಂತರ ಜನ ಬೆಂಗಳೂರಿಗೆ ವಾಪಸಾಗಲು ಪರದಾಡಿದರು. ಕೆಎಸ್ಆರ್ಟಿಸಿ ಹೆಚ್ಚುವರಿಯಾಗಿ ನೂರಾರು ವಿಶೇಷ ಬಸ್ಗಳ ವ್ಯವಸ್ಥೆ ಮಾಡಿದ್ದರೂ ಬಸ್ ನಿಲ್ದಾಣಗಳಲ್ಲಿ, ಬಸ್ಗಳಲ್ಲಿ ವಿಪರೀತ ಜನಜಂಗುಳಿ, ನೂಕುನುಗ್ಗಲು ಕಾಣಿಸಿತು.
ಬೆಂಗಳೂರು, ನವೆಂಬರ್ 4: ಸಾಲು ರಜೆಗಳನ್ನು ಮುಗಿಸಿ ಬೆಂಗಳೂರಿಗೆ ವಾಪಸಾಗಲು ಜನ ಮುಗಿಬಿದ್ದಿದ್ದರಿಂದ ಭಾನುವಾರ ಕೆಎಸ್ಆರ್ಟಿಸಿ ಬಸ್ಗಳು ಬಹುತೇಕ ತುಂಬಿ ತುಳುಕಿದವು. ನೂರಾರು ಹೆಚ್ಚುವರಿ ವಿಶೇಷ ಬಸ್ಗಳನ್ನು ಬಿಡಲಾಗಿದ್ದರೂ ಅವುಗಳೂ ವಿಪರೀತ ರಷ್ ಆಗಿದ್ದವು. ಬಸ್ಗಳನ್ನೇರಲು ಪ್ರಯಾಣಿಕರು ಮುಗಿಬೀಳುತ್ತಿರುವ ದೃಶ್ಯ ಅನೇಕ ಕಡೆ ಕಂಡುಬಂತು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos

ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ

Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು

ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ

ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
