ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹೊಸಕೆರೆ ಗ್ರಾಮದ ಜಗನ್ನಾಥ್ (38) ಬೆಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಜಗನ್ನಾಥ್ ಗೆ ಚಿಕಿತ್ಸೆ ಕೊಡಿಸಲು ಆಸ್ಪತ್ರೆ ಅಲೆದು ಸುಸ್ತಾದ ಪತ್ನಿ-ಮಗಳು. ಪತ್ನಿ-ಮಗಳು ಅಂಗಲಾಚಿದ್ರೂ ಆಸ್ಪತ್ರೆಗೆ ದಾಖಲಿಸಿಕೊಳ್ಳಲು ಹಿಂದೇಟು. ಸತತ ಎರಡು ದಿನ ಆಸ್ಪತ್ರೆ ಸುತ್ತಿದ್ರೂ ವ್ಯಕ್ತಿಗೆ ಸಿಗದ ಚಿಕಿತ್ಸೆ. ಕೋವಿಡ್ ನೆಪದಲ್ಲಿ ಸಾಮಾನ್ಯ ರೋಗಿಗಳಿಗೆ ಚಿಕಿತ್ಸೆ ಸಿಗುತ್ತಿಲ್ಲ.