ಭತ್ತ ಕತ್ತರಿಸುವ ಯಂತ್ರ ಕೂಲಿ ಕಾರ್ಮಿಕರ ಅನ್ನ ಕಿತ್ತು ಕೊಳ್ಳುತ್ತಿವೆ
ರಾಗಿ ಕಣಜ ಖ್ಯಾತಿಯ ಆನೇಕಲ್ ತಾಲ್ಲೂಕಿನ ರೈತರು ರಾಗಿಯನ್ನು ಪ್ರಧಾನ ಬೆಳೆಯನ್ನಾಗಿ ಬೆಳೆಯುತ್ತಾರೆ. ಅದ್ರಲ್ಲು ರಾಗಿ ಬಿತ್ತನೆ, ಕಟಾವು ಒಕ್ಕಣೆಯನ್ನು ಸಾಂಪ್ರದಾಯಿಕ ಪದ್ದತಿಯಲ್ಲಿ ರೈತರು ಮಾಡುತ್ತಿದ್ದರು. ಆದ್ರೆ ಈ ಬಾರಿ ರಾಗಿ ಕಟಾವು ಮಾಡಲು ಯಂತ್ರಗಳ ಮೊರೆ ಹೋಗಿದ್ದಾರೆ.
Follow Us
Latest Videos
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
