ಭತ್ತ ಕತ್ತರಿಸುವ ಯಂತ್ರ ಕೂಲಿ ಕಾರ್ಮಿಕರ ಅನ್ನ ಕಿತ್ತು ಕೊಳ್ಳುತ್ತಿವೆ

ಭತ್ತ ಕತ್ತರಿಸುವ ಯಂತ್ರ ಕೂಲಿ ಕಾರ್ಮಿಕರ ಅನ್ನ ಕಿತ್ತು ಕೊಳ್ಳುತ್ತಿವೆ

Updated on: Dec 04, 2020 | 2:28 PM

ರಾಗಿ ಕಣಜ ಖ್ಯಾತಿಯ ಆನೇಕಲ್ ತಾಲ್ಲೂಕಿನ ರೈತರು ರಾಗಿಯನ್ನು ಪ್ರಧಾನ ಬೆಳೆಯನ್ನಾಗಿ ಬೆಳೆಯುತ್ತಾರೆ. ಅದ್ರಲ್ಲು ರಾಗಿ ಬಿತ್ತನೆ, ಕಟಾವು ಒಕ್ಕಣೆಯನ್ನು ಸಾಂಪ್ರದಾಯಿಕ ಪದ್ದತಿಯಲ್ಲಿ ರೈತರು ಮಾಡುತ್ತಿದ್ದರು. ಆದ್ರೆ ಈ ಬಾರಿ ರಾಗಿ ಕಟಾವು ಮಾಡಲು ಯಂತ್ರಗಳ ಮೊರೆ ಹೋಗಿದ್ದಾರೆ.

Follow Us
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More