AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಮೃತ ಮಂಜುನಾಥ್ ಪುತ್ರ

ಅಮ್ಮ ನನ್ನ ಕರ್ಕೊಂಡು ಬರುತ್ತಿರುವಾಗ ಎಲ್ಲರೂ ಓಡೋಕೆ ಶುರುಮಾಡಿದ್ರು, ಆಗ ಅಲ್ಲಿ ಎಲ್ಲರಿಗೂ ಗೊತ್ತಾಗಿತ್ತು ಉಗ್ರರು ಫೈರಿಂಗ್ ಮಾಡುತ್ತಿದ್ದಾರೆ ಅಂತಾ. ನಾನು ಅಮ್ಮ ಓಡೋಕೆ ಶುರು ಮಾಡಿದ್ವಿ. ಅಪ್ಪ ಎಲ್ಲಿ ಅಂತಾ ಹಿಂದೆ ತಿರುಗಿ ನೋಡಿದ್ರೆ ಶೂಟ್ ಆಗಿ ಬಿದ್ದಿದ್ರು ಎಂದು ಹೇಳಿದರು. ಅಲ್ಲದೇ ಆ ವೇಳೆ ಸ್ಥಳೀಯ ಇಬ್ಬರು ಕಾಶ್ಮೀರಿಗಳು ನಮ್ಮನ್ನು ಕಾಪಾಡಿದರು ಎಂದರು.

ರಮೇಶ್ ಬಿ. ಜವಳಗೇರಾ
|

Updated on: Apr 24, 2025 | 3:30 PM

Share

ಶಿವಮೊಗ್ಗ, (ಏಪ್ರಿಲ್ 24): ಜಮ್ಮು ಕಾಶ್ಮೀರದ ಪಹಲ್ಗಾಮ್​​ನಲ್ಲಿ ನಡೆದ ಭಯೋತ್ಪಾದಕರ ಭೀಕರ ದಾಳಿ ವಿಡಿಯೋಗಳನ್ನು ಕಂಡು ಇಡೀ ದೇಶವೇ ಬೆಚ್ಚಿ ಬಿದ್ದಿದೆ. ನೀನು ಹಿಂದೂನಾ? ಅಲ್ಲ ಮುಸ್ಲಿಂನಾ ಅಂತ ಕೇಳಿ ತಲೆಗೆ ಗುಂಡು ಹಾರಿಸಿ ವಿಕೃತಿ ಮೆರೆದಿದ್ದಾರೆ. ಅಷ್ಟೇ ಅಲ್ಲದೇ ಈ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದು, ಇದರಲ್ಲಿ ಇಬ್ಬರು ಕನ್ನಡಿಗರು ಸೇರಿದ್ದಾರೆ. ಶಿವಮೊಗ್ಗದ ಮಂಜುನಾಥ್​ ರಾವ್ ಹಾಗೂ ಬೆಂಗಳೂರು ಭರತ್ ಭೂಷಣ್​​ ಉಗ್ರರ ಗುಂಡಿಗೆ ಬಲಿಯಾಗಿದ್ದಾರೆ. ಇನ್ನು ತಂದೆ ಮಂಜುನಾಥ್​ ಹತ್ಯೆ ಬಗ್ಗೆ ಪ್ರತಿಕ್ರಿಯಿಸಿರುವ ಪುತ್ರ, ಮೊದಲು ಏನೋ ಫೈರಿಂಗ್ ಮಾಡುತ್ತಿದ್ದ ಶಬ್ದ ಕೇಳಿಸಿತ್ತು. ನಾವು ಸೈನ್ಯದ ಟ್ರೈನಿಂಗ್‌ ನಡೆಯುತ್ತಿರಬೇಕು. ಇಲ್ಲಾ ಏನೋ ಪಟಾಕಿ ಹೊಡಿತಿದ್ದಾರೆ ಅಂತಾ ಅನ್ಕೊಂಡ್ವಿ. ನೋಡಿದ್ರೆ ಎಲ್ಲರೂ ಓಡೋಕೆ ಶುರು ಮಾಡಿದ್ರು. ನಾನು ದೂರದಲ್ಲಿ ಕೂತಿದ್ದೆ. ಅಪ್ಪ ಅಮ್ಮ ನಂಗೆ ಏನೋ ತರೋಕೆ ಹೋದ್ರು. ನನ್ನನ್ನು ಅಲ್ಲೇ ಕೂರೋಕೆ ಹೇಳಿ ಹೋದ್ರು. ಮತ್ತೇ ಅಪ್ಪ ಅಮ್ಮನ ಜೊತೆ ನನ್ನ ಕರ್ಕೊಂಡು ಬರೋಕೆ ಹೇಳಿದ್ರು. ಅಮ್ಮ ನನ್ನ ಕರ್ಕೊಂಡು ಬರುತ್ತಿರುವಾಗ ಎಲ್ಲರೂ ಓಡೋಕೆ ಶುರುಮಾಡಿದ್ರು, ಆಗ ಅಲ್ಲಿ ಎಲ್ಲರಿಗೂ ಗೊತ್ತಾಗಿತ್ತು ಉಗ್ರರು ಫೈರಿಂಗ್ ಮಾಡುತ್ತಿದ್ದಾರೆ ಅಂತಾ. ನಾನು ಅಮ್ಮ ಓಡೋಕೆ ಶುರು ಮಾಡಿದ್ವಿ. ಅಪ್ಪ ಎಲ್ಲಿ ಅಂತಾ ಹಿಂದೆ ತಿರುಗಿ ನೋಡಿದ್ರೆ ಶೂಟ್ ಆಗಿ ಬಿದ್ದಿದ್ರು ಎಂದು ಹೇಳಿದರು. ಅಲ್ಲದೇ ಆ ವೇಳೆ ಸ್ಥಳೀಯ ಇಬ್ಬರು ಕಾಶ್ಮೀರಿಗಳು ನಮ್ಮನ್ನು ಕಾಪಾಡಿದರು ಎಂದರು.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​