ಒಳ್ಳೆ ಮನುಷ್ಯ: ಅಪಘಾತದಲ್ಲಿ ಮೃತಪಟ್ಟ ಬಾಸ್ ಬಗ್ಗೆ ಸಿಬ್ಬಂದಿಗಳ ನೋವಿನ ಮಾತು
ನೆಲಮಂಗಲ ತಾಲೂಕಿನ ತಾಳೇಕೆರೆ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ಆರು ಜನರು ಮೃತಪಟ್ಟಿದ್ದಾರೆ. IAST ಸಾಫ್ಟ್ವೇರ್ ಕಂಪನಿ ಮಾಲೀಕ ಸೇರಿದಂತೆ ದುರ್ಮರಣ ಹೊಂದಿದ್ದಾರೆ. ಈ ದುರಂತದಿಂದ ಕಂಪನಿಯ ಸಿಬ್ಬಂದಿಗಳು ಆಘಾತಕ್ಕೊಳಗಾಗಿದ್ದಾರೆ. ತಮ್ಮ ಬಾಸ್ ಬಗ್ಗೆ ಏನು ಹೇಳಿದ್ದಾರೆ ಕೇಳಿ.
ನೆಲಮಂಗಲ, ಡಿಸೆಂಬರ್ 21: ಬೆಂಗಳೂರು ಗ್ರಾಮಾಮತರ ಜಿಲ್ಲೆಯ ನೆಲಮಂಗಲ ತಾಲೂಕಿನ ತಾಳೇಕೆರೆ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತ ಸಂಭವಿಸಿದ್ದು, IAST ಸಾಫ್ಟ್ವೇರ್ ಕಂಪನಿ ಮಾಲೀಕ ಸೇರಿದಂತೆ 6 ಜನರು ದುರ್ಮರಣ ಹೊಂದಿದ್ದಾರೆ. ಸಾಫ್ಟ್ವೇರ್ ಕಂಪನಿ ಮಾಲೀಕನ ಸಾವಿನಿಂದ ಸದ್ಯ ಸಿಬ್ಬಂದಿಗಳು ಶಾಕ್ ಆಗಿದ್ದಾರೆ. ಈ ಬಗ್ಗೆ ಸಿಬ್ಬಂದಿ ಚೇತನ್ ಎಂಬುವವರು ಮಾತನಾಡಿದ್ದು, ನಮ್ಮ ಬಾಸ್ ಒಳ್ಳೆ ಮನುಷ್ಯ. ಯಾರದ್ದೋ ತಪ್ಪಿಗೆ ಹೀಗಾಗಿರುವುದುಕ್ಕೆ ತುಂಬಾ ನೋವಾಗುತ್ತಿದೆ ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
ಡಿಕೆ ಶಿವಕುಮಾರ್ ಹಾಗೂ ಕೆಎನ್ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
