PAK vs BAN: ಕೆಣಕ್ಕಿದ ಬಾಬರ್; ಒಂದೇ ಓವರ್​ನಲ್ಲಿ 18 ರನ್ ಚಚ್ಚಿದ ಲಿಟನ್ ದಾಸ್! ವಿಡಿಯೋ

Litton Das: ಬಾಂಗ್ಲಾದೇಶ ಇನ್ನಿಂಗ್ಸ್​ನ 89ನೇ ಓವರ್​ಗೂ ಮುನ್ನ ಬಾಬರ್ ಆಝಂ, ಬ್ಯಾಟಿಂಗ್ ಮಾಡುತ್ತಿದ್ದ ಲಿಟನ್ ದಾಸ್ ಅವರನ್ನು ಕೆಣಕ್ಕಿದರು. ಇದಾದ ಬಳಿಕ ಬಿರುಸಿನ ಬ್ಯಾಟಿಂಗ್ ನಡೆಸಿದ ಲಿಟನ್ ದಾಸ್ ನಸೀಮ್ ಶಾ ಬೌಲ್ ಮಾಡಿದ ಒಂದು ಓವರ್​ನಲ್ಲಿ 18 ರನ್ ಚಚ್ಚಿದರು.

PAK vs BAN: ಕೆಣಕ್ಕಿದ ಬಾಬರ್; ಒಂದೇ ಓವರ್​ನಲ್ಲಿ 18 ರನ್ ಚಚ್ಚಿದ ಲಿಟನ್ ದಾಸ್! ವಿಡಿಯೋ
|

Updated on:Aug 23, 2024 | 10:34 PM

ಪಾಕಿಸ್ತಾನದ ಸೀಮಿತ ಓವರ್​ಗಳ ನಾಯಕ ಬಾಬರ್ ಆಝಂ ತಮ್ಮ ಶಾಂತ ಸ್ವಭಾವಕ್ಕೆ ಹೆಸರುವಾಸಿಯಾಗಿದ್ದಾರೆ. ಆದರೆ ಕೆಲವೊಮ್ಮೆ ಬಾಬರ್ ಎದುರಾಳಿ ತಂಡದ ತಂತ್ರಗಾರಿಕೆಯನ್ನು ಬುಡಮೇಲು ಮಾಡುವ ಸಲುವಾಗಿ ಎದುರಾಳಿ ತಂಡದ ಆಟಗಾರ ಸ್ಲೆಡ್ಜ್ ಮಾಡುವುದನ್ನು ನಾವು ಆಗಾಗ್ಗೆ ನೋಡುತ್ತಿವೆ. ಇದೀಗ ಬಾಬರ್, ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಲಿಟನ್ ದಾಸ್ ಅವರನ್ನು ಕೆಣಕ್ಕಿದ್ದಾರೆ. ಸ್ಲೆಡ್ಜ್ ಮಾಡಿದ್ದು ಬಾಬರ್ ಆಝಂ ಆದರೂ ಅದರ ಪರಿಣಾಮವನ್ನು ಮಾತ್ರ ವೇಗಿ ನಸೀಮ್ ಶಾ ಅನುಭವಿಸಬೇಕಾಯಿತು.

ವಾಸ್ತವವಾಗಿ ಬಾಂಗ್ಲಾದೇಶ ಇನ್ನಿಂಗ್ಸ್​ನ 89ನೇ ಓವರ್​ಗೂ ಮುನ್ನ ಬಾಬರ್ ಆಝಂ, ಬ್ಯಾಟಿಂಗ್ ಮಾಡುತ್ತಿದ್ದ ಲಿಟನ್ ದಾಸ್ ಅವರನ್ನು ಕೆಣಕ್ಕಿದರು. ಇದಾದ ಬಳಿಕ ಬಿರುಸಿನ ಬ್ಯಾಟಿಂಗ್ ನಡೆಸಿದ ಲಿಟನ್ ದಾಸ್ ನಸೀಮ್ ಶಾ ಬೌಲ್ ಮಾಡಿದ ಒಂದು ಓವರ್​ನಲ್ಲಿ 18 ರನ್ ಚಚ್ಚಿದರು. ಓವರ್​ನ ಮೊದಲ ಎಸೆತವನ್ನು ಬೌಂಡರಿಗಟ್ಟಿದ ದಾಸ್, ಮುಂದಿನ ಎಸೆತವನ್ನು ಮಿಡ್ ವಿಕೆಟ್ ಮೇಲೆ ಬೌಂಡರಿ ಬಾರಿಸಿದರು. ಮೂರನೇ ಚೆಂಡಿನಲ್ಲಿ ಯಾವುದೇ ರನ್ ಬರಲಿಲ್ಲ. ನಾಲ್ಕನೇಯಲ್ಲಿ, ಲಿಟನ್ ಮಿಡ್-ವಿಕೆಟ್ ಮೇಲೆ ಸಿಕ್ಸರ್ ಬಾರಿಸಿದರೆ, ಐದನೇ ಎಸೆತವನ್ನು ಸ್ಕ್ವೇರ್ ಲೆಗ್ ಮತ್ತು ಡೀಪ್ ಫೈನ್ ಲೆಗ್ ನಡುವೆ ಬೌಂಡರಿಗಟ್ಟಿದರು. ಕೊನೆಯ ಎಸೆತದಲ್ಲಿ ಯಾವುದೇ ರನ್ ಬರಲಿಲ್ಲ. ಈ ಮೂಲಕ ಲಿಟನ್ ದಾಸ್, ನಸೀಮ್ ಶಾ ಅವರ ಓವರ್​ನಲ್ಲಿ18 ರನ್ ಗಳಿಸಿದರು.

Published On - 10:31 pm, Fri, 23 August 24

Follow us
ಕೆಲವು ಅನುಮಾನವಿತ್ತು, ಕೇಳಿದ್ದೇನೆ: ದರ್ಶನ್ ಭೇಟಿ ಬಳಿಕ ಲಾಯರ್ ಮಾತು
ಕೆಲವು ಅನುಮಾನವಿತ್ತು, ಕೇಳಿದ್ದೇನೆ: ದರ್ಶನ್ ಭೇಟಿ ಬಳಿಕ ಲಾಯರ್ ಮಾತು
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ