AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ತಿಂಗಳಿಂದ ಮನೆಯಲ್ಲಿ ಸಿಲಿಂಡರ್ ಇಲ್ಲ: ಪಾಕ್ ಪತ್ರಕರ್ತ ಅಹ್ಮದ್

ಪಾಕಿಸ್ತಾನ(Pakistanದಲ್ಲಿ ಆರ್ಥಿಕತೆ(Economy) ಸಂಪೂರ್ಣವಾಗಿ ನೆಲಕಚ್ಚಿದೆ. ನಮ್ಮ ಮನೆಯಲ್ಲಿ ಕಳೆದ 6 ತಿಂಗಳಿಂದ ಸಿಲಿಂಡರ್​ ಇಲ್ಲ ಎಂದು ಪಾಕ್ ಪತ್ರಕರ್ತ ಅಹ್ಮದ್ ರಶೀದ್ ಹೇಳಿದ್ದಾರೆ. ದೇಶ ಮುನ್ನಡೆಯಲು ಯಾರೂ ಕೂಡ ಹೂಡಿಕೆ ಮಾಡಲು ಮುಂದೆಬರುತ್ತಿಲ್ಲ. ಮೊದಲಿನಿಂದಲೂ ಪಾಕಿಸ್ತಾನಕ್ಕೆ ಭಾರತ ಹಾಗೂ ಅಫ್ಘಾನಿಸ್ತಾನದಿಂದ ಬೆದರಿಕೆ ಇದೆ. ಹೀಗಾಗಿ ಮಿಲಿಟರಿ ಹಾಗೂ ಶಸ್ತ್ರಾಸ್ತ್ರಗಳು, ನ್ಯೂಕ್ಲಿಯರ್ ಬಾಂಬ್ ತಯಾರಿಕೆ ಹೀಗೆ ಹಣವೆಲ್ಲಾ ಅಲ್ಲಿಗೆ ಹೋಗುತ್ತಿದೆ.

ನಯನಾ ರಾಜೀವ್
|

Updated on: Apr 30, 2025 | 2:18 PM

Share

ಇಸ್ಲಾಮಾಬಾದ್, ಏಪ್ರಿಲ್ 30: ಪಾಕಿಸ್ತಾನ(Pakistanದಲ್ಲಿ ಆರ್ಥಿಕತೆ(Economy) ಸಂಪೂರ್ಣವಾಗಿ ನೆಲಕಚ್ಚಿದೆ. ನಮ್ಮ ಮನೆಯಲ್ಲಿ ಕಳೆದ 6 ತಿಂಗಳಿಂದ ಸಿಲಿಂಡರ್​ ಇಲ್ಲ ಎಂದು ಪಾಕ್ ಪತ್ರಕರ್ತ ಅಹ್ಮದ್ ರಶೀದ್ ಹೇಳಿದ್ದಾರೆ. ದೇಶ ಮುನ್ನಡೆಯಲು ಯಾರೂ ಕೂಡ ಹೂಡಿಕೆ ಮಾಡಲು ಮುಂದೆಬರುತ್ತಿಲ್ಲ. ಮೊದಲಿನಿಂದಲೂ ಪಾಕಿಸ್ತಾನಕ್ಕೆ ಭಾರತ ಹಾಗೂ ಅಫ್ಘಾನಿಸ್ತಾನದಿಂದ ಬೆದರಿಕೆ ಇದೆ. ಹೀಗಾಗಿ ಮಿಲಿಟರಿ ಹಾಗೂ ಶಸ್ತ್ರಾಸ್ತ್ರಗಳು, ನ್ಯೂಕ್ಲಿಯರ್ ಬಾಂಬ್ ತಯಾರಿಕೆ ಹೀಗೆ ಹಣವೆಲ್ಲಾ ಅಲ್ಲಿಗೆ ಹೋಗುತ್ತಿದೆ. ನಿತ್ಯ ಕೇವಲ 12 ಗಂಟೆಗಳ ಕಾಲ ಮಾತ್ರ ವಿದ್ಯುತ್ ಸಿಗುತ್ತಿದೆ. ಬೇರೆ ಯಾವುದೇ ಅಭಿವೃದ್ಧಿ ಕಾರ್ಯಗಳಿಗೂ ಹಣವಿಲ್ಲ ಎಂದು ರಾಶಿದ್ ಪಾಕಿಸ್ತಾನದ ಪರಿಸ್ಥಿತಿಯನ್ನು ಸಂದರ್ಶನವೊಂದರಲ್ಲಿ ತೆರೆದಿಟ್ಟಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್