AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ತಿಂಗಳಿಂದ ಮನೆಯಲ್ಲಿ ಸಿಲಿಂಡರ್ ಇಲ್ಲ: ಪಾಕ್ ಪತ್ರಕರ್ತ ಅಹ್ಮದ್

ಪಾಕಿಸ್ತಾನ(Pakistanದಲ್ಲಿ ಆರ್ಥಿಕತೆ(Economy) ಸಂಪೂರ್ಣವಾಗಿ ನೆಲಕಚ್ಚಿದೆ. ನಮ್ಮ ಮನೆಯಲ್ಲಿ ಕಳೆದ 6 ತಿಂಗಳಿಂದ ಸಿಲಿಂಡರ್​ ಇಲ್ಲ ಎಂದು ಪಾಕ್ ಪತ್ರಕರ್ತ ಅಹ್ಮದ್ ರಶೀದ್ ಹೇಳಿದ್ದಾರೆ. ದೇಶ ಮುನ್ನಡೆಯಲು ಯಾರೂ ಕೂಡ ಹೂಡಿಕೆ ಮಾಡಲು ಮುಂದೆಬರುತ್ತಿಲ್ಲ. ಮೊದಲಿನಿಂದಲೂ ಪಾಕಿಸ್ತಾನಕ್ಕೆ ಭಾರತ ಹಾಗೂ ಅಫ್ಘಾನಿಸ್ತಾನದಿಂದ ಬೆದರಿಕೆ ಇದೆ. ಹೀಗಾಗಿ ಮಿಲಿಟರಿ ಹಾಗೂ ಶಸ್ತ್ರಾಸ್ತ್ರಗಳು, ನ್ಯೂಕ್ಲಿಯರ್ ಬಾಂಬ್ ತಯಾರಿಕೆ ಹೀಗೆ ಹಣವೆಲ್ಲಾ ಅಲ್ಲಿಗೆ ಹೋಗುತ್ತಿದೆ.

ನಯನಾ ರಾಜೀವ್
|

Updated on: Apr 30, 2025 | 2:18 PM

Share

ಇಸ್ಲಾಮಾಬಾದ್, ಏಪ್ರಿಲ್ 30: ಪಾಕಿಸ್ತಾನ(Pakistanದಲ್ಲಿ ಆರ್ಥಿಕತೆ(Economy) ಸಂಪೂರ್ಣವಾಗಿ ನೆಲಕಚ್ಚಿದೆ. ನಮ್ಮ ಮನೆಯಲ್ಲಿ ಕಳೆದ 6 ತಿಂಗಳಿಂದ ಸಿಲಿಂಡರ್​ ಇಲ್ಲ ಎಂದು ಪಾಕ್ ಪತ್ರಕರ್ತ ಅಹ್ಮದ್ ರಶೀದ್ ಹೇಳಿದ್ದಾರೆ. ದೇಶ ಮುನ್ನಡೆಯಲು ಯಾರೂ ಕೂಡ ಹೂಡಿಕೆ ಮಾಡಲು ಮುಂದೆಬರುತ್ತಿಲ್ಲ. ಮೊದಲಿನಿಂದಲೂ ಪಾಕಿಸ್ತಾನಕ್ಕೆ ಭಾರತ ಹಾಗೂ ಅಫ್ಘಾನಿಸ್ತಾನದಿಂದ ಬೆದರಿಕೆ ಇದೆ. ಹೀಗಾಗಿ ಮಿಲಿಟರಿ ಹಾಗೂ ಶಸ್ತ್ರಾಸ್ತ್ರಗಳು, ನ್ಯೂಕ್ಲಿಯರ್ ಬಾಂಬ್ ತಯಾರಿಕೆ ಹೀಗೆ ಹಣವೆಲ್ಲಾ ಅಲ್ಲಿಗೆ ಹೋಗುತ್ತಿದೆ. ನಿತ್ಯ ಕೇವಲ 12 ಗಂಟೆಗಳ ಕಾಲ ಮಾತ್ರ ವಿದ್ಯುತ್ ಸಿಗುತ್ತಿದೆ. ಬೇರೆ ಯಾವುದೇ ಅಭಿವೃದ್ಧಿ ಕಾರ್ಯಗಳಿಗೂ ಹಣವಿಲ್ಲ ಎಂದು ರಾಶಿದ್ ಪಾಕಿಸ್ತಾನದ ಪರಿಸ್ಥಿತಿಯನ್ನು ಸಂದರ್ಶನವೊಂದರಲ್ಲಿ ತೆರೆದಿಟ್ಟಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನನ್ನ ಅಕ್ಕ ಲಕ್ಷ್ಮಿ ಹೆಬ್ಬಾಳ್ಕರ್ ಕರ್ನಾಟಕದ ಐರನ್ ಲೇಡಿ
ನನ್ನ ಅಕ್ಕ ಲಕ್ಷ್ಮಿ ಹೆಬ್ಬಾಳ್ಕರ್ ಕರ್ನಾಟಕದ ಐರನ್ ಲೇಡಿ
ಉಲ್ಟಾ ಹೊಡೆದ ಚೇತನ್ ಅಹಿಂಸ ವಿರುದ್ಧ ಸಾರಾ ಗೋವಿಂದು ವಾಗ್ದಾಳಿ
ಉಲ್ಟಾ ಹೊಡೆದ ಚೇತನ್ ಅಹಿಂಸ ವಿರುದ್ಧ ಸಾರಾ ಗೋವಿಂದು ವಾಗ್ದಾಳಿ
ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು
ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು
ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್
ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್
ದೊಣ್ಣೆ ಹಿಡಿದು ಕಾರಿನ ಗಾಜು ಒಡೆಯಲು ಬಂದ ವ್ಯಕ್ತಿ
ದೊಣ್ಣೆ ಹಿಡಿದು ಕಾರಿನ ಗಾಜು ಒಡೆಯಲು ಬಂದ ವ್ಯಕ್ತಿ
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಕೂದಲಿಗೆ ಹೊತ್ತಿದ ಬೆಂಕಿ
ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಕೂದಲಿಗೆ ಹೊತ್ತಿದ ಬೆಂಕಿ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಮಹಿಳೆ
ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಮಹಿಳೆ
ಮೇ 15ಕ್ಕೆ ಗುಡ್ ನ್ಯೂಸ್ ಸಿಗತ್ತಾ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ!
ಮೇ 15ಕ್ಕೆ ಗುಡ್ ನ್ಯೂಸ್ ಸಿಗತ್ತಾ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ!