AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ತಿಂಗಳಿಂದ ಮನೆಯಲ್ಲಿ ಸಿಲಿಂಡರ್ ಇಲ್ಲ: ಪಾಕ್ ಪತ್ರಕರ್ತ ಅಹ್ಮದ್

ಪಾಕಿಸ್ತಾನ(Pakistanದಲ್ಲಿ ಆರ್ಥಿಕತೆ(Economy) ಸಂಪೂರ್ಣವಾಗಿ ನೆಲಕಚ್ಚಿದೆ. ನಮ್ಮ ಮನೆಯಲ್ಲಿ ಕಳೆದ 6 ತಿಂಗಳಿಂದ ಸಿಲಿಂಡರ್​ ಇಲ್ಲ ಎಂದು ಪಾಕ್ ಪತ್ರಕರ್ತ ಅಹ್ಮದ್ ರಶೀದ್ ಹೇಳಿದ್ದಾರೆ. ದೇಶ ಮುನ್ನಡೆಯಲು ಯಾರೂ ಕೂಡ ಹೂಡಿಕೆ ಮಾಡಲು ಮುಂದೆಬರುತ್ತಿಲ್ಲ. ಮೊದಲಿನಿಂದಲೂ ಪಾಕಿಸ್ತಾನಕ್ಕೆ ಭಾರತ ಹಾಗೂ ಅಫ್ಘಾನಿಸ್ತಾನದಿಂದ ಬೆದರಿಕೆ ಇದೆ. ಹೀಗಾಗಿ ಮಿಲಿಟರಿ ಹಾಗೂ ಶಸ್ತ್ರಾಸ್ತ್ರಗಳು, ನ್ಯೂಕ್ಲಿಯರ್ ಬಾಂಬ್ ತಯಾರಿಕೆ ಹೀಗೆ ಹಣವೆಲ್ಲಾ ಅಲ್ಲಿಗೆ ಹೋಗುತ್ತಿದೆ.

ನಯನಾ ರಾಜೀವ್
|

Updated on: Apr 30, 2025 | 2:18 PM

Share

ಇಸ್ಲಾಮಾಬಾದ್, ಏಪ್ರಿಲ್ 30: ಪಾಕಿಸ್ತಾನ(Pakistanದಲ್ಲಿ ಆರ್ಥಿಕತೆ(Economy) ಸಂಪೂರ್ಣವಾಗಿ ನೆಲಕಚ್ಚಿದೆ. ನಮ್ಮ ಮನೆಯಲ್ಲಿ ಕಳೆದ 6 ತಿಂಗಳಿಂದ ಸಿಲಿಂಡರ್​ ಇಲ್ಲ ಎಂದು ಪಾಕ್ ಪತ್ರಕರ್ತ ಅಹ್ಮದ್ ರಶೀದ್ ಹೇಳಿದ್ದಾರೆ. ದೇಶ ಮುನ್ನಡೆಯಲು ಯಾರೂ ಕೂಡ ಹೂಡಿಕೆ ಮಾಡಲು ಮುಂದೆಬರುತ್ತಿಲ್ಲ. ಮೊದಲಿನಿಂದಲೂ ಪಾಕಿಸ್ತಾನಕ್ಕೆ ಭಾರತ ಹಾಗೂ ಅಫ್ಘಾನಿಸ್ತಾನದಿಂದ ಬೆದರಿಕೆ ಇದೆ. ಹೀಗಾಗಿ ಮಿಲಿಟರಿ ಹಾಗೂ ಶಸ್ತ್ರಾಸ್ತ್ರಗಳು, ನ್ಯೂಕ್ಲಿಯರ್ ಬಾಂಬ್ ತಯಾರಿಕೆ ಹೀಗೆ ಹಣವೆಲ್ಲಾ ಅಲ್ಲಿಗೆ ಹೋಗುತ್ತಿದೆ. ನಿತ್ಯ ಕೇವಲ 12 ಗಂಟೆಗಳ ಕಾಲ ಮಾತ್ರ ವಿದ್ಯುತ್ ಸಿಗುತ್ತಿದೆ. ಬೇರೆ ಯಾವುದೇ ಅಭಿವೃದ್ಧಿ ಕಾರ್ಯಗಳಿಗೂ ಹಣವಿಲ್ಲ ಎಂದು ರಾಶಿದ್ ಪಾಕಿಸ್ತಾನದ ಪರಿಸ್ಥಿತಿಯನ್ನು ಸಂದರ್ಶನವೊಂದರಲ್ಲಿ ತೆರೆದಿಟ್ಟಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ