AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ತಿಂಗಳಿಂದ ಮನೆಯಲ್ಲಿ ಸಿಲಿಂಡರ್ ಇಲ್ಲ: ಪಾಕ್ ಪತ್ರಕರ್ತ ಅಹ್ಮದ್

ಪಾಕಿಸ್ತಾನ(Pakistanದಲ್ಲಿ ಆರ್ಥಿಕತೆ(Economy) ಸಂಪೂರ್ಣವಾಗಿ ನೆಲಕಚ್ಚಿದೆ. ನಮ್ಮ ಮನೆಯಲ್ಲಿ ಕಳೆದ 6 ತಿಂಗಳಿಂದ ಸಿಲಿಂಡರ್​ ಇಲ್ಲ ಎಂದು ಪಾಕ್ ಪತ್ರಕರ್ತ ಅಹ್ಮದ್ ರಶೀದ್ ಹೇಳಿದ್ದಾರೆ. ದೇಶ ಮುನ್ನಡೆಯಲು ಯಾರೂ ಕೂಡ ಹೂಡಿಕೆ ಮಾಡಲು ಮುಂದೆಬರುತ್ತಿಲ್ಲ. ಮೊದಲಿನಿಂದಲೂ ಪಾಕಿಸ್ತಾನಕ್ಕೆ ಭಾರತ ಹಾಗೂ ಅಫ್ಘಾನಿಸ್ತಾನದಿಂದ ಬೆದರಿಕೆ ಇದೆ. ಹೀಗಾಗಿ ಮಿಲಿಟರಿ ಹಾಗೂ ಶಸ್ತ್ರಾಸ್ತ್ರಗಳು, ನ್ಯೂಕ್ಲಿಯರ್ ಬಾಂಬ್ ತಯಾರಿಕೆ ಹೀಗೆ ಹಣವೆಲ್ಲಾ ಅಲ್ಲಿಗೆ ಹೋಗುತ್ತಿದೆ.

ನಯನಾ ರಾಜೀವ್
|

Updated on: Apr 30, 2025 | 2:18 PM

Share

ಇಸ್ಲಾಮಾಬಾದ್, ಏಪ್ರಿಲ್ 30: ಪಾಕಿಸ್ತಾನ(Pakistanದಲ್ಲಿ ಆರ್ಥಿಕತೆ(Economy) ಸಂಪೂರ್ಣವಾಗಿ ನೆಲಕಚ್ಚಿದೆ. ನಮ್ಮ ಮನೆಯಲ್ಲಿ ಕಳೆದ 6 ತಿಂಗಳಿಂದ ಸಿಲಿಂಡರ್​ ಇಲ್ಲ ಎಂದು ಪಾಕ್ ಪತ್ರಕರ್ತ ಅಹ್ಮದ್ ರಶೀದ್ ಹೇಳಿದ್ದಾರೆ. ದೇಶ ಮುನ್ನಡೆಯಲು ಯಾರೂ ಕೂಡ ಹೂಡಿಕೆ ಮಾಡಲು ಮುಂದೆಬರುತ್ತಿಲ್ಲ. ಮೊದಲಿನಿಂದಲೂ ಪಾಕಿಸ್ತಾನಕ್ಕೆ ಭಾರತ ಹಾಗೂ ಅಫ್ಘಾನಿಸ್ತಾನದಿಂದ ಬೆದರಿಕೆ ಇದೆ. ಹೀಗಾಗಿ ಮಿಲಿಟರಿ ಹಾಗೂ ಶಸ್ತ್ರಾಸ್ತ್ರಗಳು, ನ್ಯೂಕ್ಲಿಯರ್ ಬಾಂಬ್ ತಯಾರಿಕೆ ಹೀಗೆ ಹಣವೆಲ್ಲಾ ಅಲ್ಲಿಗೆ ಹೋಗುತ್ತಿದೆ. ನಿತ್ಯ ಕೇವಲ 12 ಗಂಟೆಗಳ ಕಾಲ ಮಾತ್ರ ವಿದ್ಯುತ್ ಸಿಗುತ್ತಿದೆ. ಬೇರೆ ಯಾವುದೇ ಅಭಿವೃದ್ಧಿ ಕಾರ್ಯಗಳಿಗೂ ಹಣವಿಲ್ಲ ಎಂದು ರಾಶಿದ್ ಪಾಕಿಸ್ತಾನದ ಪರಿಸ್ಥಿತಿಯನ್ನು ಸಂದರ್ಶನವೊಂದರಲ್ಲಿ ತೆರೆದಿಟ್ಟಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​