AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಕಿಯನ್ನು ಅಪಹರಿಸಲು ಯತ್ನಿಸಿದ ಪಾಕಿಸ್ತಾನಿ ವ್ಯಕ್ತಿ; ಸಿಸಿಟಿವಿಯಲ್ಲಿ ಸೆರೆ

ನಿರ್ಜನ ಪ್ರದೇಶದಲ್ಲಿ ಬಾಲಕಿಯನ್ನು ತನ್ನತ್ತ ಕರೆಯುತ್ತಿರುವುದನ್ನು ಕಾಣಬಹುದು. ಹುಡುಗಿ ಸಮೀಪಿಸುತ್ತಿದ್ದಂತೆ, ಅವನು ಅವಳನ್ನು ಹಿಡಿದುಕೊಳ್ಳುತ್ತಾನೆ ಮತ್ತು ಅವಳ ಬಾಯಿ ಮುಚ್ಚಲು ಪ್ರಯತ್ನಿಸುತ್ತಾನೆ.

ಅಕ್ಷತಾ ವರ್ಕಾಡಿ
|

Updated on: Apr 22, 2024 | 6:21 PM

Share

ಪಾಕಿಸ್ತಾನದಲ್ಲಿ ವ್ಯಕ್ತಿಯೊಬ್ಬ ಅಪ್ರಾಪ್ತ ಬಾಲಕಿಯನ್ನು ಅಪಹರಿಸಲು ಯತ್ನಿಸುತ್ತಿರುವ ಆಘಾತಕಾರಿ ವಿಡಿಯೋ ಅಂತರ್ಜಾಲದಲ್ಲಿ ವೈರಲ್​​ ಆಗುತ್ತಿದೆ. ಬಾಲಕಿಯನ್ನು ಅಪಹರಿಸಲು ಯತ್ನಿಸುತ್ತಿರುವ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋ ಸೋಮವಾರ ಹೊರಬಿದ್ದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೆಯಾಗುತ್ತಿದೆ. ಮಾಸ್ಕ್​​ ಧರಿಸಿದ ವ್ಯಕ್ತಿ ಮತ್ತು ಪಠಾಣಿ ನಿರ್ಜನವಾದ ಪ್ರದೇಶದಲ್ಲಿ ಬಾಲಕಿಯನ್ನು ತನ್ನತ್ತ ಕರೆಯುತ್ತಿರುವುದನ್ನು ಕಾಣಬಹುದು. ಹುಡುಗಿ ಸಮೀಪಿಸುತ್ತಿದ್ದಂತೆ, ಅವನು ಅವಳನ್ನು ಹಿಡಿದುಕೊಳ್ಳುತ್ತಾನೆ ಮತ್ತು ಅವಳ ಬಾಯಿ ಮುಚ್ಚಲು ಪ್ರಯತ್ನಿಸುತ್ತಾನೆ. ಮತ್ತೊಂದು ಪೋಸ್ಟ್‌ನಲ್ಲಿ, ಯುವತಿಯು ಪಾಕಿಸ್ತಾನದ ಅಲ್ಪಸಂಖ್ಯಾತ ಹಿಂದೂ ಸಮುದಾಯಕ್ಕೆ ಸೇರಿದವಳು ಎಂದು ಹೇಳಲಾಗಿದೆ ಮತ್ತು ಮುಸ್ಲಿಂ ವ್ಯಕ್ತಿ ಅವಳನ್ನು ಅಪಹರಿಸಲು ಪ್ರಯತ್ನಿಸುತ್ತಿದ್ದಾನೆ ಎಂದು ಆರೋಪಿಸಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಸಿಎಂ ಸಿದ್ದರಾಮಯ್ಯ ನೇಹಾ ಹಿರೇಮಠ ಹತ್ಯೆ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಿದ್ದನ್ನು ಸ್ವಾಗತಿಸಿದ ನಿರಂಜನ ಹಿರೇಮಠ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ