AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಕಿಯನ್ನು ಅಪಹರಿಸಲು ಯತ್ನಿಸಿದ ಪಾಕಿಸ್ತಾನಿ ವ್ಯಕ್ತಿ; ಸಿಸಿಟಿವಿಯಲ್ಲಿ ಸೆರೆ

ನಿರ್ಜನ ಪ್ರದೇಶದಲ್ಲಿ ಬಾಲಕಿಯನ್ನು ತನ್ನತ್ತ ಕರೆಯುತ್ತಿರುವುದನ್ನು ಕಾಣಬಹುದು. ಹುಡುಗಿ ಸಮೀಪಿಸುತ್ತಿದ್ದಂತೆ, ಅವನು ಅವಳನ್ನು ಹಿಡಿದುಕೊಳ್ಳುತ್ತಾನೆ ಮತ್ತು ಅವಳ ಬಾಯಿ ಮುಚ್ಚಲು ಪ್ರಯತ್ನಿಸುತ್ತಾನೆ.

ಅಕ್ಷತಾ ವರ್ಕಾಡಿ
|

Updated on: Apr 22, 2024 | 6:21 PM

Share

ಪಾಕಿಸ್ತಾನದಲ್ಲಿ ವ್ಯಕ್ತಿಯೊಬ್ಬ ಅಪ್ರಾಪ್ತ ಬಾಲಕಿಯನ್ನು ಅಪಹರಿಸಲು ಯತ್ನಿಸುತ್ತಿರುವ ಆಘಾತಕಾರಿ ವಿಡಿಯೋ ಅಂತರ್ಜಾಲದಲ್ಲಿ ವೈರಲ್​​ ಆಗುತ್ತಿದೆ. ಬಾಲಕಿಯನ್ನು ಅಪಹರಿಸಲು ಯತ್ನಿಸುತ್ತಿರುವ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋ ಸೋಮವಾರ ಹೊರಬಿದ್ದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೆಯಾಗುತ್ತಿದೆ. ಮಾಸ್ಕ್​​ ಧರಿಸಿದ ವ್ಯಕ್ತಿ ಮತ್ತು ಪಠಾಣಿ ನಿರ್ಜನವಾದ ಪ್ರದೇಶದಲ್ಲಿ ಬಾಲಕಿಯನ್ನು ತನ್ನತ್ತ ಕರೆಯುತ್ತಿರುವುದನ್ನು ಕಾಣಬಹುದು. ಹುಡುಗಿ ಸಮೀಪಿಸುತ್ತಿದ್ದಂತೆ, ಅವನು ಅವಳನ್ನು ಹಿಡಿದುಕೊಳ್ಳುತ್ತಾನೆ ಮತ್ತು ಅವಳ ಬಾಯಿ ಮುಚ್ಚಲು ಪ್ರಯತ್ನಿಸುತ್ತಾನೆ. ಮತ್ತೊಂದು ಪೋಸ್ಟ್‌ನಲ್ಲಿ, ಯುವತಿಯು ಪಾಕಿಸ್ತಾನದ ಅಲ್ಪಸಂಖ್ಯಾತ ಹಿಂದೂ ಸಮುದಾಯಕ್ಕೆ ಸೇರಿದವಳು ಎಂದು ಹೇಳಲಾಗಿದೆ ಮತ್ತು ಮುಸ್ಲಿಂ ವ್ಯಕ್ತಿ ಅವಳನ್ನು ಅಪಹರಿಸಲು ಪ್ರಯತ್ನಿಸುತ್ತಿದ್ದಾನೆ ಎಂದು ಆರೋಪಿಸಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಸಿಎಂ ಸಿದ್ದರಾಮಯ್ಯ ನೇಹಾ ಹಿರೇಮಠ ಹತ್ಯೆ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಿದ್ದನ್ನು ಸ್ವಾಗತಿಸಿದ ನಿರಂಜನ ಹಿರೇಮಠ

Follow Us
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ