ಬೆಳಗಾವಿ: ದರ್ಬಾರ್ ಗಲ್ಲಿಯಲ್ಲಿ 200 ಮೀಟರ್​ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜದ ದರ್ಬಾರ್

ಗಣೇಶೋತ್ಸವ ಹಿನ್ನೆಲೆ ಈದ್ ಮಿಲಾದ್ ಮೆರವಣಿಗೆ ಮುಂದೂಡಲಾಗಿತ್ತು. ಸೆಪ್ಟೆಂಬರ್ 22ಕ್ಕೆ ಈದ್ ಮಿಲಾದ್ ಮೆರವಣಿಗೆ ಮುಂದೂಡಿದ್ದರು. ಮೆರವಣಿಗೆ ಹಿನ್ನೆಲೆ ಪ್ಯಾಲೆಸ್ತೀನ್ ಧ್ವಜ ಕಟ್ಟಲಾಗಿತ್ತು. ಬೆಳಗಾವಿ ನಗರದ ದರ್ಬಾರ್ ಗಲ್ಲಿಯಲ್ಲಿ 200 ಮೀಟರ್​ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜದ ಶಾಮಿಯಾನ ಹಾಕಿದ್ದರು. ಸದ್ಯ ಧ್ವಜ ತೆರವು ಮಾಡಲಾಗಿದೆ.

ಬೆಳಗಾವಿ: ದರ್ಬಾರ್ ಗಲ್ಲಿಯಲ್ಲಿ 200 ಮೀಟರ್​ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜದ ದರ್ಬಾರ್
| Updated By: ಆಯೇಷಾ ಬಾನು

Updated on: Sep 21, 2024 | 2:32 PM

ಬೆಳಗಾವಿ, ಸೆ.21: ಕಿಡಿಗೇಡಿಗಳು ಬೆಳಗಾವಿ ನಗರದ ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ದೊಡ್ಡ ಶಾಮಿಯಾನ ಹಾಕಿದ್ದಾರೆ. 200 ಮೀಟರ್​ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜದ ಶಾಮಿಯಾನ ಹಾಕಿದ್ದರು. ಸದ್ಯ ಮಾರ್ಕೆಟ್ ಠಾಣೆ ಪೊಲೀಸರು ಪ್ಯಾಲೆಸ್ತೀನ್ ಧ್ವಜ ತೆರವು ಮಾಡಿಸಿದ್ದಾರೆ. ಇನ್ನು ಮತ್ತೊಂದೆಡೆ ಗಣೇಶೋತ್ಸವ ಹಿನ್ನೆಲೆ ಈದ್ ಮಿಲಾದ್ ಮೆರವಣಿಗೆ ಮುಂದೂಡಲಾಗಿತ್ತು. ಸೆಪ್ಟೆಂಬರ್ 22ಕ್ಕೆ ಈದ್ ಮಿಲಾದ್ ಮೆರವಣಿಗೆ ಮುಂದೂಡಿದ್ದರು. ಮೆರವಣಿಗೆ ಹಿನ್ನೆಲೆ ಪ್ಯಾಲೆಸ್ತೀನ್ ಧ್ವಜ ಕಟ್ಟಲಾಗಿತ್ತು. ಪೊಲೀಸರು ಪ್ಯಾಲೆಸ್ತೀನ್ ಧ್ವಜ ಕಟ್ಟಿದವರ ಮಾಹಿತಿ ಪಡೆಯುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow us
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!