ಬೆಂಗಳೂರು: ಬ್ಯಾಗ್ ರಸ್ತೆಬದಿ ಇಟ್ಟು ಶೌಚಾಲಯ ತೆರಳಿ  ಸ್ವಲ್ಪಹೊತ್ತು ಆತಂಕ ಸೃಷ್ಟಿಸಿದ ಮಹಿಳೆ!

ಪೊಲೀಸ್ ಒಬ್ಬರು ಬ್ಯಾಗ್ ಓಪನ್ ಮಾಡಿ ನೋಡಿದಾಗ ಒಂದಷ್ಟು ಬಟ್ಟೆ ಮತ್ತು ತಿಂಡಿ ಪದಾರ್ಥಗಳು ಪತ್ತೆಯಾಗಿವೆ. ಅಸಲಿಗೆ ಮಹಿಳೆಯೊಬ್ಬರು ತಮ್ಮ ಬ್ಯಾಗನ್ನು ಹೀಗೆ ಸರ್ಕಲ್ ನಲ್ಲಿ ಇಟ್ಟು ಶೌಚಾಲಯಕ್ಕೆ ಹೋಗಿದ್ದರಂತೆ. ಬ್ಯಾಗನ್ನು ಸ್ಟೇಶನ್ ಗೆ ತಂದಿದ್ದ ಪೋಲೀಸರು ನಂತರ ಅದನ್ನು ಮಹಿಳೆಗೆ ಹಿಂತಿರುಗಿಸಿದ್ದಾರೆ.

ಬೆಂಗಳೂರು: ಬ್ಯಾಗ್ ರಸ್ತೆಬದಿ ಇಟ್ಟು ಶೌಚಾಲಯ ತೆರಳಿ  ಸ್ವಲ್ಪಹೊತ್ತು ಆತಂಕ ಸೃಷ್ಟಿಸಿದ ಮಹಿಳೆ!
|

Updated on: May 30, 2024 | 11:24 AM

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ (Rameshwaram Café) ನಡೆದ ಸ್ಫೋಟ ಪ್ರಕರಣದ ತನಿಖೆ ಇನ್ನೂ ಜಾರಿಯಲ್ಲಿರುವಾಗಲೇ ನಗರದ ಬೇರೆ ಪ್ರದೇಶದ ಜಂಕ್ಷನ್ ವೊಂದರಲ್ಲಿ ಅನಾಥ ಬ್ಯಾಗ್ ಪತ್ತೆಯಾದರೆ ಸಹಜವಾಗೇ ಆತಂಕ ಸೃಷ್ಟಿಯಾಗುತ್ತದೆ. ರಾಮಮೂರ್ತಿನಗರದ ಸರ್ಕಲ್ ನಲ್ಲಿ (Ramamurthynagar junction) ಅನಾಥ ಬ್ಯಾಗ್ (suspicious bag) ಕಂಡಾಗ ಪೊಲೀಸರು ದಿಗಿಲುಗೊಂಡಿದ್ದು ನಿಜ. ರಾಮಮೂರ್ತಿನಗರ ಪೊಲೀಸ್ ಠಾಣೆಯ ಸಿಬ್ಬಂದಿ ಬ್ಯಾಗನ್ನು ವಶಕ್ಕೆ ತೆಗೆದುಕೊಂಡು ಪರಿಶೀಲನೆ ನಡೆಸಿದಾಗ ಅದರಲ್ಲಿ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಅನ್ನೋದು ಸಮಾಧಾನಕರ ಸಂಗತಿ. ಪೊಲೀಸ್ ಒಬ್ಬರು ಬ್ಯಾಗ್ ಓಪನ್ ಮಾಡಿ ನೋಡಿದಾಗ ಒಂದಷ್ಟು ಬಟ್ಟೆ ಮತ್ತು ತಿಂಡಿ ಪದಾರ್ಥಗಳು ಪತ್ತೆಯಾಗಿವೆ. ಅಸಲಿಗೆ ಮಹಿಳೆಯೊಬ್ಬರು ತಮ್ಮ ಬ್ಯಾಗನ್ನು ಹೀಗೆ ಸರ್ಕಲ್ ನಲ್ಲಿ ಇಟ್ಟು ಶೌಚಾಲಯಕ್ಕೆ ಹೋಗಿದ್ದರಂತೆ. ಬ್ಯಾಗನ್ನು ಸ್ಟೇಶನ್ ಗೆ ತಂದಿದ್ದ ಪೋಲೀಸರು ನಂತರ ಅದನ್ನು ಮಹಿಳೆಗೆ ಹಿಂತಿರುಗಿಸಿದ್ದಾರೆ. ಪೊಲೀಸರು ನಿರಾಳ, ಬ್ಯಾಗನ್ನು ನೋಡಿ ಅತಂಕಗೊಂಡಿದ್ದ ಜನ ಸಹ ನಿರಾಳ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಕೇಸ್​: ಜೈಲಿನಲ್ಲಿದ್ದ ಆರೋಪಿಯನ್ನ ವಶಕ್ಕೆ ಪಡೆದ ಎನ್​ಐಎ

Follow us
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ