ಬೆಂಗಳೂರು: ಬ್ಯಾಗ್ ರಸ್ತೆಬದಿ ಇಟ್ಟು ಶೌಚಾಲಯ ತೆರಳಿ  ಸ್ವಲ್ಪಹೊತ್ತು ಆತಂಕ ಸೃಷ್ಟಿಸಿದ ಮಹಿಳೆ!

ಪೊಲೀಸ್ ಒಬ್ಬರು ಬ್ಯಾಗ್ ಓಪನ್ ಮಾಡಿ ನೋಡಿದಾಗ ಒಂದಷ್ಟು ಬಟ್ಟೆ ಮತ್ತು ತಿಂಡಿ ಪದಾರ್ಥಗಳು ಪತ್ತೆಯಾಗಿವೆ. ಅಸಲಿಗೆ ಮಹಿಳೆಯೊಬ್ಬರು ತಮ್ಮ ಬ್ಯಾಗನ್ನು ಹೀಗೆ ಸರ್ಕಲ್ ನಲ್ಲಿ ಇಟ್ಟು ಶೌಚಾಲಯಕ್ಕೆ ಹೋಗಿದ್ದರಂತೆ. ಬ್ಯಾಗನ್ನು ಸ್ಟೇಶನ್ ಗೆ ತಂದಿದ್ದ ಪೋಲೀಸರು ನಂತರ ಅದನ್ನು ಮಹಿಳೆಗೆ ಹಿಂತಿರುಗಿಸಿದ್ದಾರೆ.

ಬೆಂಗಳೂರು: ಬ್ಯಾಗ್ ರಸ್ತೆಬದಿ ಇಟ್ಟು ಶೌಚಾಲಯ ತೆರಳಿ  ಸ್ವಲ್ಪಹೊತ್ತು ಆತಂಕ ಸೃಷ್ಟಿಸಿದ ಮಹಿಳೆ!
|

Updated on: May 30, 2024 | 11:24 AM

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ (Rameshwaram Café) ನಡೆದ ಸ್ಫೋಟ ಪ್ರಕರಣದ ತನಿಖೆ ಇನ್ನೂ ಜಾರಿಯಲ್ಲಿರುವಾಗಲೇ ನಗರದ ಬೇರೆ ಪ್ರದೇಶದ ಜಂಕ್ಷನ್ ವೊಂದರಲ್ಲಿ ಅನಾಥ ಬ್ಯಾಗ್ ಪತ್ತೆಯಾದರೆ ಸಹಜವಾಗೇ ಆತಂಕ ಸೃಷ್ಟಿಯಾಗುತ್ತದೆ. ರಾಮಮೂರ್ತಿನಗರದ ಸರ್ಕಲ್ ನಲ್ಲಿ (Ramamurthynagar junction) ಅನಾಥ ಬ್ಯಾಗ್ (suspicious bag) ಕಂಡಾಗ ಪೊಲೀಸರು ದಿಗಿಲುಗೊಂಡಿದ್ದು ನಿಜ. ರಾಮಮೂರ್ತಿನಗರ ಪೊಲೀಸ್ ಠಾಣೆಯ ಸಿಬ್ಬಂದಿ ಬ್ಯಾಗನ್ನು ವಶಕ್ಕೆ ತೆಗೆದುಕೊಂಡು ಪರಿಶೀಲನೆ ನಡೆಸಿದಾಗ ಅದರಲ್ಲಿ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಅನ್ನೋದು ಸಮಾಧಾನಕರ ಸಂಗತಿ. ಪೊಲೀಸ್ ಒಬ್ಬರು ಬ್ಯಾಗ್ ಓಪನ್ ಮಾಡಿ ನೋಡಿದಾಗ ಒಂದಷ್ಟು ಬಟ್ಟೆ ಮತ್ತು ತಿಂಡಿ ಪದಾರ್ಥಗಳು ಪತ್ತೆಯಾಗಿವೆ. ಅಸಲಿಗೆ ಮಹಿಳೆಯೊಬ್ಬರು ತಮ್ಮ ಬ್ಯಾಗನ್ನು ಹೀಗೆ ಸರ್ಕಲ್ ನಲ್ಲಿ ಇಟ್ಟು ಶೌಚಾಲಯಕ್ಕೆ ಹೋಗಿದ್ದರಂತೆ. ಬ್ಯಾಗನ್ನು ಸ್ಟೇಶನ್ ಗೆ ತಂದಿದ್ದ ಪೋಲೀಸರು ನಂತರ ಅದನ್ನು ಮಹಿಳೆಗೆ ಹಿಂತಿರುಗಿಸಿದ್ದಾರೆ. ಪೊಲೀಸರು ನಿರಾಳ, ಬ್ಯಾಗನ್ನು ನೋಡಿ ಅತಂಕಗೊಂಡಿದ್ದ ಜನ ಸಹ ನಿರಾಳ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಕೇಸ್​: ಜೈಲಿನಲ್ಲಿದ್ದ ಆರೋಪಿಯನ್ನ ವಶಕ್ಕೆ ಪಡೆದ ಎನ್​ಐಎ

Follow us
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನಿಗೆ ದರ್ಶನ್ ರನ್ನು ನೋಡಲೇಬೇಕೆಂಬ ಹಠ
ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನಿಗೆ ದರ್ಶನ್ ರನ್ನು ನೋಡಲೇಬೇಕೆಂಬ ಹಠ