Parliament Building: ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸುವ ಹೊಸ ಸಂಸತ್ ಕಟ್ಟಡದ ವೈಶಿಷ್ಟ್ಯಗಳೇನು?

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ನೂತನ ಸಂಸತ್ ಭವನ ಕಾಮಗಾರಿ ಮುಗಿದಿದೆ. ಹೊಸ ಕಟ್ಟಡ ಉದ್ಘಾಟನೆಗೆ ಸಿದ್ಧವಾಗಿದೆ

Parliament Building: ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸುವ ಹೊಸ ಸಂಸತ್ ಕಟ್ಟಡದ ವೈಶಿಷ್ಟ್ಯಗಳೇನು?
|

Updated on: May 26, 2023 | 5:23 PM

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ನೂತನ ಸಂಸತ್ ಭವನ ಕಾಮಗಾರಿ ಮುಗಿದಿದೆ. ಹೊಸ ಕಟ್ಟಡ ಉದ್ಘಾಟನೆಗೆ ಸಿದ್ಧವಾಗಿದೆ. ಉದ್ಘಾಟನೆಗೂ ಮುನ್ನವೇ ಹೊಸ ಕಟ್ಟಡ, ತನ್ನ ವೈಶಿಷ್ಟ್ಯಗಳಿಂದಲೇ ಸುದ್ದಿಯಾಗುತ್ತಿದೆ. 13 ಎಕರೆ ಪ್ರದೇಶದಲ್ಲಿ ಸುಮಾರು ₹970 ಕೋಟಿ ವೆಚ್ಚದಲ್ಲಿ ನೂತನ ಸಂಸತ್ ಕಟ್ಟಡ ನಿರ್ಮಾಣವಾಗಿದೆ. ಅತ್ಯಾಧುನಿಕ ಸೌಲಭ್ಯ, ತ್ರಿಕೋನಾಕಾರ, ಗರಿಷ್ಠ ಭದ್ರತಾ ವ್ಯವಸ್ಥೆ ಇದರ ವೈಶಿಷ್ಟ್ಯಗಳಾಗಿವೆ. ಜತೆಗೆ, ಭೂಕಂಪ ನಿರೋಧಕ ತಂತ್ರಜ್ಞನ ಬಳಸಿರುವುದು ಕೂಡ ವಿಶೇಷ. ಮತ್ತಷ್ಟು ಹೆಚ್ಚಿನ ವಿವರ ವಿಡಿಯೊದಲ್ಲಿದೆ.

Follow us
ಎತ್ತಿನಹೊಳೆ ಯೋಜನೆ ಮೊದಲ ಹಂತ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಎತ್ತಿನಹೊಳೆ ಯೋಜನೆ ಮೊದಲ ಹಂತ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಹಿಂದಿನ ಬಿಜೆಪಿ ಸರ್ಕಾರಕ್ಕೆ ಗುಮ್ಮಿದ ಪ್ರತಾಪ್‌ ಸಿಂಹ: ವಿಡಿಯೋ ವೈರಲ್
ಹಿಂದಿನ ಬಿಜೆಪಿ ಸರ್ಕಾರಕ್ಕೆ ಗುಮ್ಮಿದ ಪ್ರತಾಪ್‌ ಸಿಂಹ: ವಿಡಿಯೋ ವೈರಲ್
ಎತ್ತಿಹೊಳೆ ಮೊದಲ ಹಂತದ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ
ಎತ್ತಿಹೊಳೆ ಮೊದಲ ಹಂತದ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ
ಮೈಸೂರು ದಸರಾ: ರಾಜಬೀದಿಗಳಲ್ಲಿ ದಸರಾ ಗಜಪಡೆ ಜಂಬೂ ಸವಾರಿ ತಾಲೀಮು
ಮೈಸೂರು ದಸರಾ: ರಾಜಬೀದಿಗಳಲ್ಲಿ ದಸರಾ ಗಜಪಡೆ ಜಂಬೂ ಸವಾರಿ ತಾಲೀಮು
ಪೊಲೀಸ್​ ಠಾಣೆಯೊಳಗೆ ಹಿಂದೂ ಹುಡುಗನ ಮೇಲೆ ಮುಸ್ಲಿಂ ಗುಂಪಿನಿಂದ ಹಲ್ಲೆ
ಪೊಲೀಸ್​ ಠಾಣೆಯೊಳಗೆ ಹಿಂದೂ ಹುಡುಗನ ಮೇಲೆ ಮುಸ್ಲಿಂ ಗುಂಪಿನಿಂದ ಹಲ್ಲೆ
ಬಾಕ್ಸ್​ನಲ್ಲಿ ಮಾಂಸಾಹಾರ ತಂದಿದ್ದಕ್ಕೆ ನರ್ಸರಿ ವಿದ್ಯಾರ್ಥಿ ಅಮಾನತು
ಬಾಕ್ಸ್​ನಲ್ಲಿ ಮಾಂಸಾಹಾರ ತಂದಿದ್ದಕ್ಕೆ ನರ್ಸರಿ ವಿದ್ಯಾರ್ಥಿ ಅಮಾನತು
ದೇವಸ್ಥಾನ ನಿರ್ಮಾಣಕ್ಕೆ ಗೃಹಲಕ್ಷ್ಮೀ ಹಣ ದೇಣಿಗೆ ನೀಡಿದ ಮಹಿಳೆಯರು
ದೇವಸ್ಥಾನ ನಿರ್ಮಾಣಕ್ಕೆ ಗೃಹಲಕ್ಷ್ಮೀ ಹಣ ದೇಣಿಗೆ ನೀಡಿದ ಮಹಿಳೆಯರು
‘ಮಗಳು ಅವಳ ತಂದೆಯ ಆಸೆ ಈಡೇರಿಸುತ್ತಿದ್ದಾಳೆ’; ರಾಧಿಕಾ ಕುಮಾರಸ್ವಾಮಿ
‘ಮಗಳು ಅವಳ ತಂದೆಯ ಆಸೆ ಈಡೇರಿಸುತ್ತಿದ್ದಾಳೆ’; ರಾಧಿಕಾ ಕುಮಾರಸ್ವಾಮಿ
ಸ್ವರ್ಣಗೌರಿ ವ್ರತದ ಮಹತ್ವ, ಗೌರಿ ಹಬ್ಬ ಹೇಗೆ ಆಚರಿಸಬೇಕು? ವಿಡಿಯೋ ನೋಡಿ
ಸ್ವರ್ಣಗೌರಿ ವ್ರತದ ಮಹತ್ವ, ಗೌರಿ ಹಬ್ಬ ಹೇಗೆ ಆಚರಿಸಬೇಕು? ವಿಡಿಯೋ ನೋಡಿ
Nithya Bhavishya: ಸ್ವರ್ಣ ಗೌರಿ ಹಬ್ಬದ ದಿನದ ಭವಿಷ್ಯ ತಿಳಿಯಿರಿ
Nithya Bhavishya: ಸ್ವರ್ಣ ಗೌರಿ ಹಬ್ಬದ ದಿನದ ಭವಿಷ್ಯ ತಿಳಿಯಿರಿ