ದಾವಣಗೆರೆಯಲ್ಲಿ ಜೋರುಗಾಳಿ ಸಹಿತ ಮಳೆ, ಸುಡು ಬಿಸಿಲಿನಿಂದ ಕಂಗೆಟ್ಟಿದ್ದ ಜನ ಕೊಂಚ ನಿರಾಳ

ಇಂದು ಬೆಳಗ್ಗೆ ಬೆಂಗಳೂರಲ್ಲೂ ಸ್ವಲ್ಪ ಹೊತ್ತಿನ ಕಾಲ ಮೋಡ ಕವಿದ ವಾತಾವರಣವಿತ್ತು ಮತ್ತು ಮಳೆಯಾಗುವ ಲಕ್ಷಣವೂ ಕಂಡಿತ್ತು. ಎಲ್ಲೋ ದೂರದಲ್ಲಿ ಮಳೆಯಾಗಿರಬಹುದು ಅಂತ ಮನೆಗಳಲ್ಲಿ ಹಿರಿಯರು ಹೇಳಿದ್ದು ನಿಜವಾಯಿತು. ಆದರೆ ಮಾತ್ರ ಆಗಲಿಲ್ಲ ಮತ್ತು ತಾಪಮಾನ ಕ್ರಮೇಣ ಹೆಚ್ಚುತ್ತಾ ಹೋಗಿ ವಾತಾವರಣ ನಿನ್ನೆಯಂತೆ ಮಾರ್ಪಟ್ಟಿತು.

ದಾವಣಗೆರೆಯಲ್ಲಿ ಜೋರುಗಾಳಿ ಸಹಿತ ಮಳೆ, ಸುಡು ಬಿಸಿಲಿನಿಂದ ಕಂಗೆಟ್ಟಿದ್ದ ಜನ ಕೊಂಚ ನಿರಾಳ
|

Updated on: Apr 12, 2024 | 11:40 AM

ದಾವಣಗೆರೆ: ತಲೆಯ ಮೇಲೆ ಸುಡುವ ಬಿಸಲು ಮತ್ತು ಝಳದಿಂದ ತತ್ತರಿಸಿದ್ದ ದಾವಣಗೆರೆ (Davanagere) ಜನರ ಮೇಲೆ ಇಂದು ವರುಣ (rain gods) ಕೃಪಾದೃಷ್ಟಿ ಬೀರಿದ್ದಾನೆ. ಬೆಳಗ್ಗೆ ನಗರದ ಹೆಬ್ಬಾಳ ಪ್ರದೇಶ (Hebbal area) ಸೇರಿ ಹಲವೆಡೆ ಮಳೆಯಾಗಿದೆ. ಮಳೆಯ ಜೊತೆ ಜೋರು ಗಾಳಿಯೂ ಬೀಸಿದ್ದರಿಂದ ಕೆಲ ಹಳೆಯ ಮನೆಗಳ ಹೆಂಚುಗಳು ಹಾರಿವೆ ಇಲ್ಲವೇ ಸ್ಥಾನಪಲ್ಲಟಗೊಂಡು ಮಾಳಿಗೆಗಳು ಸಡಿಲವಾಗುವಂತೆ ಮಾಡಿದೆ. ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆಯೂ ತಲೆದೋರಿದೆ. ಈ ಒಂದು ಮಳೆಯಿಂದ ಕೆರೆಕುಂಟೆಗಳು ತುಂಬಲ್ಲ ಮತ್ತು ಅಂತರಜಲಮಟ್ಟ ಹೆಚ್ಚಿ ಕೊಳವೆಬಾವಿಗಳಲ್ಲಿ ನೀರು ಬರಲ್ಲ ನಿಜ, ಆದರೆ ನಗರದ ತಾಪಮಾನ ಕಡಿಮೆಯಾಗಿರುವುದರಿಂದ ಜನ ಒಂದು ಬಗೆಯ ನಿರಾಳತೆಯನ್ನು ಫೀಲ್ ಮಾಡುತ್ತಿದ್ದಾರೆ. ಇಂದು ಬೆಳಗ್ಗೆ ಬೆಂಗಳೂರಲ್ಲೂ ಸ್ವಲ್ಪ ಹೊತ್ತಿನ ಕಾಲ ಮೋಡ ಕವಿದ ವಾತಾವರಣವಿತ್ತು ಮತ್ತು ಮಳೆಯಾಗುವ ಲಕ್ಷಣವೂ ಕಂಡಿತ್ತು. ಎಲ್ಲೋ ದೂರದಲ್ಲಿ ಮಳೆಯಾಗಿರಬಹುದು ಅಂತ ಮನೆಗಳಲ್ಲಿ ಹಿರಿಯರು ಹೇಳಿದ್ದು ನಿಜವಾಯಿತು. ಆದರೆ ಮಾತ್ರ ಆಗಲಿಲ್ಲ ಮತ್ತು ತಾಪಮಾನ ಕ್ರಮೇಣ ಹೆಚ್ಚುತ್ತಾ ಹೋಗಿ ವಾತಾವರಣ ನಿನ್ನೆಯಂತೆ ಮಾರ್ಪಟ್ಟಿತು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಬಿಸಿಲ ಝಳಕ್ಕೆ ಕಂಗೆಟ್ಟಿದ್ದ ಜನರಿಗೆ ತಂಪೆರೆದ ವರುಣ: ಚಿಕ್ಕಮಗಳೂರು, ಬೀದರ್​​ನಲ್ಲಿ ಜೋರು ಮಳೆ

Follow us
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್