ಅಸೆಂಬ್ಲಿ ಉಪ ಚುನಾವಣೆ: ಕುಮಾರಸ್ವಾಮಿ ಒಳಗೊಂಡ ವರಿಷ್ಠರಿಂದ ಅಭ್ಯರ್ಥಿಗಳ ಆಯ್ಕೆ: ಅರ್ ಆಶೋಕ

ಬಿಜೆಪಿ ಮತ್ತು ಜೆಡಿಎಸ್ ನಾಯಕರು ಒಮ್ಮತದ ಅಭ್ಯರ್ಥಿಗಳ ಬಗ್ಗೆ ಮಾತಾಡುತ್ತಿರುವರಾದರೂ, ಚನ್ನಪಟ್ಟಣ ಕ್ಷೇತ್ರ ದೊಡ್ಡ ಕಗ್ಗಂಟಾಗಿ ಪರಿಣಮಿಸಿದೆ. ಸಿಪಿ ಯೋಗೇಶ್ವರ್ ಮತ್ತು ಕುಮಾರಸ್ವಾಮಿ ನಡುವೆ ಪ್ರತಿಷ್ಠೆಯ ಸವಾಲು ಎದುರಾಗಿದೆ. ಕುಮಾರಸ್ವಾಮಿಗೆ ತಮ್ಮ ಮಗನನ್ನು ಚನ್ನಪಟ್ಟಣದಿಂದ ರೀ-ಲಾಂಚ್ ಮಾಡುವ ಬಯಕೆ ಇದೆ.

ಅಸೆಂಬ್ಲಿ ಉಪ ಚುನಾವಣೆ: ಕುಮಾರಸ್ವಾಮಿ ಒಳಗೊಂಡ ವರಿಷ್ಠರಿಂದ ಅಭ್ಯರ್ಥಿಗಳ ಆಯ್ಕೆ: ಅರ್ ಆಶೋಕ
|

Updated on: Aug 30, 2024 | 5:03 PM

ದೆಹಲಿ: ರಾಜ್ಯದ ಕೆಲವು ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ಇಂದು ಪಕ್ಷದ ವರಿಷ್ಠರೊಂದಿಗೆ ಮಾತುಕತೆ ನಡೆಸಿದ ಬಳಿಕ ಮಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅರ್ ಅಶೋಕ, ಉಪ ಚುನಾವಣೆ ನಡೆಯುವ ಕ್ಷೇತ್ರಗಳಿಗೆ ಬಿಜೆಪಿ ಅಥವಾ ಜೆಡಿಎಸ್ ಅಭ್ಯರ್ಥಿ ಅಂತಲ್ಲ, ಎಲ್ಲ ಕಡೆ ಎನ್​ಡಿಎ ಅಭ್ಯರ್ಥಿಗಳು ಸ್ಪರ್ಧಿಸುತ್ತಾರೆ, ಅಭ್ಯರ್ಥಿಗಳ ಆಯ್ಕೆಯನ್ನು ವರಿಷ್ಠರು ಮಾಡುತ್ತಾರೆ, ವರಿಷ್ಠರಲ್ಲಿ ಹೆಚ್ ಡಿ ಕುಮಾರಸ್ವಾಮಿ ಸಹ ಸೇರಿದ್ದಾರೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಚನ್ನಪಟ್ಟಣ ಉಪ ಚುನಾವಣೆ ಟಿಕೆಟ್ ವಿಚಾರ: ಒಟ್ಟಿಗೆ ಹೋದ್ರೆ ಇಬ್ಬರಿಗೂ ಲಾಭವೆಂದ ಆರ್​ ಅಶೋಕ್

Follow us
ಹೆಬ್ಬಾವಿನ ಮರಿಯೆಂದು ವಿಷಕಾರಿ ಕೊಳಕು ಮಂಡಲ ಹಿಡಿದ ವ್ಯಕ್ತಿ! ವಿಡಿಯೋ ನೋಡಿ
ಹೆಬ್ಬಾವಿನ ಮರಿಯೆಂದು ವಿಷಕಾರಿ ಕೊಳಕು ಮಂಡಲ ಹಿಡಿದ ವ್ಯಕ್ತಿ! ವಿಡಿಯೋ ನೋಡಿ
ನಾಗಮಂಗಲ ಗಲಭೆ ಕುಮಾರಸ್ವಾಮಿ ನಿರ್ದೇಶನದಂತೆ ನಡೆದಿರಬಹುದು: ಡಿಕೆ ಸುರೇಶ್
ನಾಗಮಂಗಲ ಗಲಭೆ ಕುಮಾರಸ್ವಾಮಿ ನಿರ್ದೇಶನದಂತೆ ನಡೆದಿರಬಹುದು: ಡಿಕೆ ಸುರೇಶ್
ತಾಯಂದಿರನ್ನೇ ಮಂಚಕ್ಕೆ ಕರೆಯುತ್ತಿದ್ದಾರೆ: ಡಿಕೆ ಸುರೇಶ್ ವಾಗ್ದಾಳಿ
ತಾಯಂದಿರನ್ನೇ ಮಂಚಕ್ಕೆ ಕರೆಯುತ್ತಿದ್ದಾರೆ: ಡಿಕೆ ಸುರೇಶ್ ವಾಗ್ದಾಳಿ
ರ‍್ಯಾಪ್ ಸಾಂಗ್ ಬಗ್ಗೆ ಸಿರಿ ಮಾತು; ನಕ್ಕು ಖುಷಿಪಟ್ಟ ತನಿಷಾ
ರ‍್ಯಾಪ್ ಸಾಂಗ್ ಬಗ್ಗೆ ಸಿರಿ ಮಾತು; ನಕ್ಕು ಖುಷಿಪಟ್ಟ ತನಿಷಾ
Daily Devotional: ಅಧ್ಯಯನದಲ್ಲಿ ಆಸಕ್ತಿ ಮೂಡಲು ಹೀಗೆ ಮಾಡಿ
Daily Devotional: ಅಧ್ಯಯನದಲ್ಲಿ ಆಸಕ್ತಿ ಮೂಡಲು ಹೀಗೆ ಮಾಡಿ
Nithya Bhavishya: ಶನಿವಾರದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ರಾಶಿ ಭವಿಷ್ಯ ತಿಳಿಯಿರಿ
ಕೆಟ್ಟ ಕಮೆಂಟ್ ಮಾಡ್ತೀರಾ? ರಕ್ಷಕ್ ಬುಲೆಟ್​ ಏನ್ ಹೇಳ್ತಾರೆ ಸ್ವಲ್ಪ ಕೇಳಿ..
ಕೆಟ್ಟ ಕಮೆಂಟ್ ಮಾಡ್ತೀರಾ? ರಕ್ಷಕ್ ಬುಲೆಟ್​ ಏನ್ ಹೇಳ್ತಾರೆ ಸ್ವಲ್ಪ ಕೇಳಿ..
ಬಂದ್​​ ಗತಿ ಕಾಣಿಸುತ್ತೇವೆ: ಗೃಹ ಸಚಿವ ಜಿ ಪರಮೇಶ್ವರ್​ ಹೀಗೆ ಹೇಳಿದ್ದೇಕೆ?
ಬಂದ್​​ ಗತಿ ಕಾಣಿಸುತ್ತೇವೆ: ಗೃಹ ಸಚಿವ ಜಿ ಪರಮೇಶ್ವರ್​ ಹೀಗೆ ಹೇಳಿದ್ದೇಕೆ?
ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್