ದೆಹಲಿ: ರಾಜ್ಯದ ಕೆಲವು ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ಇಂದು ಪಕ್ಷದ ವರಿಷ್ಠರೊಂದಿಗೆ ಮಾತುಕತೆ ನಡೆಸಿದ ಬಳಿಕ ಮಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅರ್ ಅಶೋಕ, ಉಪ ಚುನಾವಣೆ ನಡೆಯುವ ಕ್ಷೇತ್ರಗಳಿಗೆ ಬಿಜೆಪಿ ಅಥವಾ ಜೆಡಿಎಸ್ ಅಭ್ಯರ್ಥಿ ಅಂತಲ್ಲ, ಎಲ್ಲ ಕಡೆ ಎನ್ಡಿಎ ಅಭ್ಯರ್ಥಿಗಳು ಸ್ಪರ್ಧಿಸುತ್ತಾರೆ, ಅಭ್ಯರ್ಥಿಗಳ ಆಯ್ಕೆಯನ್ನು ವರಿಷ್ಠರು ಮಾಡುತ್ತಾರೆ, ವರಿಷ್ಠರಲ್ಲಿ ಹೆಚ್ ಡಿ ಕುಮಾರಸ್ವಾಮಿ ಸಹ ಸೇರಿದ್ದಾರೆ ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಚನ್ನಪಟ್ಟಣ ಉಪ ಚುನಾವಣೆ ಟಿಕೆಟ್ ವಿಚಾರ: ಒಟ್ಟಿಗೆ ಹೋದ್ರೆ ಇಬ್ಬರಿಗೂ ಲಾಭವೆಂದ ಆರ್ ಅಶೋಕ್