Assembly Polls: ಚಾಮುಂಡೇಶ್ವರಿಯಿಂದಲೇ ಸ್ಪರ್ಧಿಸಲು ಕ್ಷೇತ್ರದ ಕಾರ್ಯಕರ್ತರಿಂದ ಸಿದ್ದರಾಮಯ್ಯ ಮೇಲೆ ಒತ್ತಡ
ಅವರಿಗೆ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುವುದು ಬೇಕಿಲ್ಲ, ಚಾಮುಂಡೇಶ್ವರಿಯಿಂದಲೇ ಸ್ಪರ್ಧಿಸಿ ಅಂತ ಆಗ್ರಹಿಸಲು ಬೆಂಗಳೂರಲ್ಲಿರುವ ಅವರ ಅಧಿಕೃತ ನಿವಾಸಕ್ಕೆ ಆಗಮಿಸಿದ್ದಾರೆ.
ಬೆಂಗಳೂರು: ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ (assembly polls) ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕೆಂದು ಸಿದ್ದರಾಮಯ್ಯ (Siddaramaiah) ಒಂದು ನಿರ್ಧಾರಕ್ಕೆ ಬರುತ್ತಿದ್ದಂತೆಯೇ, ಬೇರೆ ಕೆಲ ಕ್ಷೇತ್ರಗಳ ಕಾರ್ಯಕರ್ತರರು ನಮ್ಮಲ್ಲಿಗೆ ಬನ್ನಿ ಅಂತ ಅವರ ಮೇಲೆ ಒತ್ತಡ ಹೇರಲಾರಂಭಿಸಿದ್ದಾರೆ. ಈ ವಿಡಿಯೋದಲ್ಲಿ ಕಾಣಿತ್ತಿರುವವರು ಸಿದ್ದರಾಮಯ್ಯ ಹಿಂದೆ 8 ಬಾರಿ ಸ್ಪರ್ಧಿಸಿರುವ ಚಾಮುಂಡೇಶ್ವರಿ (Chamundeshwari) ಕ್ಷೇತ್ರದ ಕಾರ್ಯಕರ್ತರು. ಅವರಿಗೆ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುವುದು ಬೇಕಿಲ್ಲ, ಚಾಮುಂಡೇಶ್ವರಿಯಿಂದಲೇ ಸ್ಪರ್ಧಿಸಿ ಅಂತ ಆಗ್ರಹಿಸಲು ಬೆಂಗಳೂರಲ್ಲಿರುವ ಅವರ ಅಧಿಕೃತ ನಿವಾಸಕ್ಕೆ ಆಗಮಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
Published on: Feb 02, 2023 11:53 AM
Follow Us
Latest Videos
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
