ಚಲುಸುತ್ತಿರುವಾಗ್ಲೇ ಕಳಚಿದ ಬಸ್​ ಟೈರ್, ಅಬ್ಬಾ..ಬದುಕಿದೆವು ಎಂದು ನಿಟ್ಟುಸಿರು ಬಿಟ್ಟ ಪ್ರಯಾಣಿಕರು: ವಿಡಿಯೋ ವೈರಲ್

ಚಲುಸುತ್ತಿರುವಾಗ್ಲೇ ಕಳಚಿದ ಬಸ್​ ಟೈರ್, ಅಬ್ಬಾ..ಬದುಕಿದೆವು ಎಂದು ನಿಟ್ಟುಸಿರು ಬಿಟ್ಟ ಪ್ರಯಾಣಿಕರು: ವಿಡಿಯೋ ವೈರಲ್
| Updated By: ರಮೇಶ್ ಬಿ. ಜವಳಗೇರಾ

Updated on: Aug 20, 2023 | 5:44 PM

ಗದಗದಿಂದ ನರಗುಂದದ ಕಡೆ ಹೊರಟಿದ್ದ ವಾಯವ್ಯ ಕರ್ನಾಟಕ ಸಾರಿಗೆ ನಿಮಗದ ಬಸ್​ ಚಲಿಸುತ್ತಿರುವಾಗಲೇ ಚಕ್ರ ಕಟ್​ ಆಗಿದೆ. ಈ ಬಸ್​​ನಲ್ಲಿ ಕಾಲೇಜ್ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 50 ಪ್ರಯಾಣಿಕರಿದ್ದರು. ಅದೃಷ್ಟವಶಾತ್​ ಯಾವುದೇ ಅನಾಹುತ ಸಂಭವಿಸಿಲ್ಲ.

ಗದಗ, (ಆಗಸ್ಟ್ 20): ಚಲಿಸುತ್ತಿರುವಾಗಲೇ ಏಕಾಏಕಿ ಬಸ್​ನ ಚಕ್ರ ಕಟ್​ ಆಗಿ ಬಿದ್ದಿದ್ದು, ಪ್ರಯಾಣಿಕರು ಬೆಚ್ಚಿಬಿದ್ದಿದ್ದಾರೆ. ಗದಗದಿಂದ ನರಗುಂದದ ಕಡೆ ಹೊರಟಿದ್ದ ವಾಯವ್ಯ ಕರ್ನಾಟಕ ಸಾರಿಗೆ ನಿಮಗದ ಬಸ್​ ಚಲಿಸುತ್ತಿರುವಾಗಲೇ ಚಕ್ರ ಕಟ್​ ಆಗಿದೆ. ಈ ಬಸ್​​ನಲ್ಲಿ ಕಾಲೇಜ್ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 50 ಪ್ರಯಾಣಿಕರಿದ್ದರು. ಅದೃಷ್ಟವಶಾತ್​ ಯಾವುದೇ ಅನಾಹುತ ಸಂಭವಿಸಿಲ್ಲ. ಹಿಂಬದಿಯ ಡಬಲ್ ಚಕ್ರದ ಪೈಕಿ ಒಂದು ಚಕ್ರ ದಿಢೀರ್ ಬಿಚ್ಚಿಬಿದ್ದು ರಸ್ತೆಯ ಪಕ್ಕದಲ್ಲಿ ಬಿದ್ದಿದ್ದದೆ. ಚಕ್ರ ಬಿಚ್ಚಿ ಉರುಳಿ ಹೋಗ್ತಿದ್ದಂತೆ ಚಾಲಕ ಕೂಡಲೇ ಬಸ್​ ನಿಲ್ಲಿಸಿದ್ದಾನೆ. ಬಳಿಕ ಪ್ರಯಾಣಿಕರು ಅಬ್ಬಾ ಬದುಕಿದೆವು ಅಂತ ನಿಟ್ಟುಸಿರು ಬಿಟ್ಟಿದ್ದಾರೆ. ಬಸ್ ನ ಹಿಂದೆ ಹೋಗ್ತಿದ್ದ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ತಮ್ಮ ಮೊಬೈಲ್​ನಲ್ಲಿ ಬಸ್​ ಚಕ್ರ ಕಟ್​ ಆಗಿರುವ ವಿಡಿಯೋವನ್ನು ಸೆರೆ ಹಿಡಿದ್ದಿದ್ದು, ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇನ್ನಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow us
ನನ್ನ ವರ್ಚಸ್ಸು ಹಾಳು ಮಾಡಲು ಯತ್ನ: ಬಿಜೆಪಿ ನಾಯಕರ ಮೇಲೆ ಹೆಚ್​ಡಿಕೆ ಗರಂ
ನನ್ನ ವರ್ಚಸ್ಸು ಹಾಳು ಮಾಡಲು ಯತ್ನ: ಬಿಜೆಪಿ ನಾಯಕರ ಮೇಲೆ ಹೆಚ್​ಡಿಕೆ ಗರಂ
ಸುದೀಪ್ ತಾಯಿ ಬಗ್ಗೆ ರಾಘಣ್ಣ ಮಾತು, ಹಳೆಯ ನೆನಪುಗಳ ಮೆಲುಕು
ಸುದೀಪ್ ತಾಯಿ ಬಗ್ಗೆ ರಾಘಣ್ಣ ಮಾತು, ಹಳೆಯ ನೆನಪುಗಳ ಮೆಲುಕು
ದೆಹಲಿ: ಸಿಆರ್​ಪಿಎಫ್​ ಸ್ಕೂಲ್ ಎದುರು ನಿಗೂಢ ಸ್ಫೋಟ
ದೆಹಲಿ: ಸಿಆರ್​ಪಿಎಫ್​ ಸ್ಕೂಲ್ ಎದುರು ನಿಗೂಢ ಸ್ಫೋಟ
ಬೆಂಗಳೂರು ಮಳೆ: ಸಿಲ್ಕ್​ಬೋರ್ಡ್​ ಜಂಕ್ಷನ್​​ನಲ್ಲಿ ರಸ್ತೆಯಲ್ಲಿ ನಿಂತ ನೀರು
ಬೆಂಗಳೂರು ಮಳೆ: ಸಿಲ್ಕ್​ಬೋರ್ಡ್​ ಜಂಕ್ಷನ್​​ನಲ್ಲಿ ರಸ್ತೆಯಲ್ಲಿ ನಿಂತ ನೀರು
ಬಿಗ್​ಬಾಸ್ ವೇದಿಕೆ ಮೇಲೆ ಲಾಯರ್ ಜಗದೀಶ್, ಮನೆಗೆ ಮತ್ತೆ ಎಂಟ್ರಿ?
ಬಿಗ್​ಬಾಸ್ ವೇದಿಕೆ ಮೇಲೆ ಲಾಯರ್ ಜಗದೀಶ್, ಮನೆಗೆ ಮತ್ತೆ ಎಂಟ್ರಿ?
ಸ್ತ್ರೀಯರು ಬೈತಲೆ ತೆಗೆದು ತಲೆ ಬಾಚಿದ್ರೆ ಏನಾಗುತ್ತೆ? ವಿಡಿಯೋ ನೋಡಿ
ಸ್ತ್ರೀಯರು ಬೈತಲೆ ತೆಗೆದು ತಲೆ ಬಾಚಿದ್ರೆ ಏನಾಗುತ್ತೆ? ವಿಡಿಯೋ ನೋಡಿ
ವಾರ ಭವಿಷ್ಯ: ಅಕ್ಟೋಬರ್ 21 ರಿಂದ 27 ರವರೆಗೆ ವಾರ ಭವಿಷ್ಯ ಹೀಗಿದೆ
ವಾರ ಭವಿಷ್ಯ: ಅಕ್ಟೋಬರ್ 21 ರಿಂದ 27 ರವರೆಗೆ ವಾರ ಭವಿಷ್ಯ ಹೀಗಿದೆ
Nithya Bhavishya: ರವಿವಾರ ಸಂಕಷ್ಟ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ರವಿವಾರ ಸಂಕಷ್ಟ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಯಾರೆಂದು ನಾಳೆ ಫೈನಲ್
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಯಾರೆಂದು ನಾಳೆ ಫೈನಲ್
ರೈಲು ಅಪಘಾತದಿಂದ 60 ಆನೆಗಳ ರಕ್ಷಣೆ; ಲೋಕೋ ಪೈಲಟ್ ಕಾರ್ಯಕ್ಕೆ ಮೆಚ್ಚುಗೆ
ರೈಲು ಅಪಘಾತದಿಂದ 60 ಆನೆಗಳ ರಕ್ಷಣೆ; ಲೋಕೋ ಪೈಲಟ್ ಕಾರ್ಯಕ್ಕೆ ಮೆಚ್ಚುಗೆ