ಆ ಮೇಡಮ್ ಮಾನವೀಯತೆ ಇಲ್ಲದೇ ಮಾತಾಡ್ತಾರೆ ರೋಗಿ ಕುಟುಂಬಸ್ಥರ ಆರೋಪ
ಆ ಮೇಡಮ್ ಮಾನವೀಯತೆ ಇಲ್ಲದೇ ಮಾತಾಡ್ತಾರೆ ರೋಗಿ ಕುಟುಂಬಸ್ಥರ ಆರೋಪ

ಆ ಮೇಡಮ್ ಮಾನವೀಯತೆ ಇಲ್ಲದೇ ಮಾತಾಡ್ತಾರೆ ರೋಗಿ ಕುಟುಂಬಸ್ಥರ ಆರೋಪ

ಸಾಧು ಶ್ರೀನಾಥ್​

Updated on: May 05, 2021 | 3:40 PM

ಜಿಲ್ಲಾಸ್ಪತ್ರೆಯ ಸಿಬ್ಬಂದಿ ಬಳಿ ಬೇಡಿಕೊಂಡಿದ್ದ ಸಂಬಂಧಿಕರು ಎಷ್ಟೇ ಕೇಳಿಕೊಂಡರೂ ವೈದ್ಯೆ ಗದರಿ ವಾಪಸ್ ಕಳಿಸಿದ್ದರಂತೆ ಕುಟುಂಬಸ್ಥರ ಆರೋಪ ಮಾಡಿದ್ದಾರೆ.

ಆರೋಗ್ಯ ಸಚಿವರ ತವರು ಜಿಲ್ಲೆಯ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಮತ್ತೆ ಹೆಚ್ಚಾಗಿದೆ. ಜಿಲ್ಲಾಸ್ಪತ್ರೆಯ ಸಿಬ್ಬಂದಿ ಬಳಿ ಬೇಡಿಕೊಂಡಿದ್ದ ಸಂಬಂಧಿಕರು ಎಷ್ಟೇ ಕೇಳಿಕೊಂಡರೂ ವೈದ್ಯೆ ಗದರಿ ವಾಪಸ್ ಕಳಿಸಿದ್ದರಂತೆ ಕುಟುಂಬಸ್ಥರ ಆರೋಪ ಮಾಡಿದ್ದಾರೆ.

(Patient relative alleges doctor did not respond to her request in chikkaballapur)

Also Read:
ResignSudhakar: ಆರೋಗ್ಯ ಸಚಿವ ಸುಧಾಕರ್ ರಾಜೀನಾಮೆಗೆ ಆಗ್ರಹಿಸಿ ಟ್ವಿಟರ್​ನಲ್ಲಿ ಟ್ರೆಂಡ್

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು