ದರ್ಶನ್ ನನ್ನ ಬಳಿ ಹೇಳಿ ಶೆಡ್ಗೆ ಹೋಗಿಲ್ಲ; ಪಟ್ಟಣಗೆರೆ ಜಯಣ್ಣ
ಜಯಣ್ಣ ಒಡೆತನದ ಶೆಡ್ನಲ್ಲಿ ದರ್ಶನ್ ಆ್ಯಂಡ್ ಗ್ಯಾಂಗ್ ರೇಣುಕಾ ಸ್ವಾಮಿಯನ್ನು ಕೊಲೆ ಮಾಡಿದ್ದರು. ಇದು ಶಾಕಿಂಗ್ ಎನಿಸಿದೆ. ದರ್ಶನ್ ಸೇರಿದಂತೆ 19 ಮಂದಿ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದಾರೆ. ದರ್ಶನ್ ಅವರು ಶೆಡ್ಗೆ ಬಂದಿದ್ದು ತಮಗೆ ಗೊತ್ತೇ ಇಲ್ಲ ಎಂದು ಜಯಣ್ಣ ಅವರು ಹೇಳಿದ್ದರು.
ಪಟ್ಟಣಗೆರೆ ಜಯಣ್ಣ (Jayanna) ಒಡೆತನದ ಶೆಡ್ನಲ್ಲಿ ದರ್ಶನ್ ಆ್ಯಂಡ್ ಗ್ಯಾಂಗ್ ರೇಣುಕಾ ಸ್ವಾಮಿಯನ್ನು ಕೊಲೆ ಮಾಡಿದ್ದರು. ಇದು ಶಾಕಿಂಗ್ ಎನಿಸಿದೆ. ದರ್ಶನ್ ಸೇರಿದಂತೆ 19 ಮಂದಿ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದಾರೆ. ದರ್ಶನ್ ಅವರು ಶೆಡ್ಗೆ ಬಂದಿದ್ದು ತಮಗೆ ಗೊತ್ತೇ ಇಲ್ಲ ಎಂದು ಜಯಣ್ಣ ಅವರು ಹೇಳಿದ್ದರು. ‘ನಾನು ಶೆಡ್ನ ಬಾಡಿಗೆ ನೀಡಿದ್ದೇನೆ. ಅವರು ಹೋಗಿದ್ದು ನನಗೆ ಗೊತ್ತೇ ಇಲ್ಲ. ಕಿಶೋರ್ ಅವರು ಬಾಡಿಗೆದಾರ. ಕೀ ಅವನ ಬಳಿಯೇ ಇರುತ್ತದೆ. ನಮಗೂ ಅದಕ್ಕೂ ಸಂಬಂಧವಿಲ್ಲ. ವಿಚಾರಣೆ ವೇಳೆ ಪ್ರಾಪರ್ಟಿ ಬಗ್ಗೆ ಮಾತ್ರ ಕೇಳಿದರು’ ಎಂದಿದ್ದಾರೆ ಜಯಣ್ಣ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಸಲಾಲ್ ಡ್ಯಾಂನ ಗೇಟ್ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್:ಪರಿಷ್ಕರಣೆಗೆ ಗಡುವು ವಿಸ್ತರಣೆ

