ದರ್ಶನ್ ನನ್ನ ಬಳಿ ಹೇಳಿ ಶೆಡ್​ಗೆ ಹೋಗಿಲ್ಲ; ಪಟ್ಟಣಗೆರೆ ಜಯಣ್ಣ

Updated on: Jun 18, 2024 | 9:45 AM

ಜಯಣ್ಣ ಒಡೆತನದ ಶೆಡ್​ನಲ್ಲಿ ದರ್ಶನ್ ಆ್ಯಂಡ್ ಗ್ಯಾಂಗ್ ರೇಣುಕಾ ಸ್ವಾಮಿಯನ್ನು ಕೊಲೆ ಮಾಡಿದ್ದರು. ಇದು ಶಾಕಿಂಗ್ ಎನಿಸಿದೆ. ದರ್ಶನ್ ಸೇರಿದಂತೆ 19 ಮಂದಿ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದಾರೆ. ದರ್ಶನ್ ಅವರು ಶೆಡ್​ಗೆ ಬಂದಿದ್ದು ತಮಗೆ ಗೊತ್ತೇ ಇಲ್ಲ ಎಂದು ಜಯಣ್ಣ ಅವರು ಹೇಳಿದ್ದರು.

ಪಟ್ಟಣಗೆರೆ ಜಯಣ್ಣ (Jayanna) ಒಡೆತನದ ಶೆಡ್​ನಲ್ಲಿ ದರ್ಶನ್ ಆ್ಯಂಡ್ ಗ್ಯಾಂಗ್ ರೇಣುಕಾ ಸ್ವಾಮಿಯನ್ನು ಕೊಲೆ ಮಾಡಿದ್ದರು. ಇದು ಶಾಕಿಂಗ್ ಎನಿಸಿದೆ. ದರ್ಶನ್ ಸೇರಿದಂತೆ 19 ಮಂದಿ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದಾರೆ. ದರ್ಶನ್ ಅವರು ಶೆಡ್​ಗೆ ಬಂದಿದ್ದು ತಮಗೆ ಗೊತ್ತೇ ಇಲ್ಲ ಎಂದು ಜಯಣ್ಣ ಅವರು ಹೇಳಿದ್ದರು. ‘ನಾನು ಶೆಡ್​ನ ಬಾಡಿಗೆ ನೀಡಿದ್ದೇನೆ. ಅವರು ಹೋಗಿದ್ದು ನನಗೆ ಗೊತ್ತೇ ಇಲ್ಲ. ಕಿಶೋರ್ ಅವರು ಬಾಡಿಗೆದಾರ. ಕೀ ಅವನ ಬಳಿಯೇ ಇರುತ್ತದೆ. ನಮಗೂ ಅದಕ್ಕೂ ಸಂಬಂಧವಿಲ್ಲ. ವಿಚಾರಣೆ ವೇಳೆ ಪ್ರಾಪರ್ಟಿ ಬಗ್ಗೆ ಮಾತ್ರ ಕೇಳಿದರು’ ಎಂದಿದ್ದಾರೆ ಜಯಣ್ಣ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More