AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನ ಚಿತ್ತಾಪುರದ RSS ಪಥ ಸಂಚಲನಕ್ಕೆ ಬ್ರೇಕ್; ಅಕ್ಟೋಬರ್​​ 24ಕ್ಕೆ ವಿಚಾರಣೆ ಮುಂದೂಡಿದ ಕಲಬುರಗಿ ಹೈಕೋರ್ಟ್ ಪೀಠ

ಇಂದಿನ ಚಿತ್ತಾಪುರದ RSS ಪಥ ಸಂಚಲನಕ್ಕೆ ಬ್ರೇಕ್; ಅಕ್ಟೋಬರ್​​ 24ಕ್ಕೆ ವಿಚಾರಣೆ ಮುಂದೂಡಿದ ಕಲಬುರಗಿ ಹೈಕೋರ್ಟ್ ಪೀಠ

ಭಾವನಾ ಹೆಗಡೆ
|

Updated on: Oct 19, 2025 | 1:13 PM

Share

ಚಿತ್ತಾಪುರದಲ್ಲಿ ಆರ್​​​ಎಸ್​​​ಎಸ್​ ಪಥಸಂಚಲನಕ್ಕೆ ಅನುಮತಿ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ಮಾಡಿದ ಕಲಬುರಗಿ ಹೈಕೋರ್ಟ್ ಪೀಠ, ಹೊಸದಾಗಿ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚನೆ ನೀಡಿದೆ. ಕೋರ್ಟಿನ ಆದೇಶದಂತೆ ಅಕ್ಟೋಬರ್​​ 24ರ ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಯಲಿದೆ. ಹೀಗಾಗಿ ಇಂದು ನಡೆಯಬೇಕಿದ್ದ RSS ಪಥಸಂಚಲನಕ್ಕೆ ಬ್ರೇಕ್ ಬಿದ್ದಿದೆ.

ಕಲಬುರಗಿ, ಅಕ್ಟೋಬರ್ 19: ಚಿತ್ತಾಪುರದಲ್ಲಿ ಆರ್​​​ಎಸ್​​​ಎಸ್​ ಪಥಸಂಚಲನಕ್ಕೆ ಅನುಮತಿ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ಮಾಡಿದ ಕಲಬುರಗಿ ಹೈಕೋರ್ಟ್ ಪೀಠ, ಹೊಸದಾಗಿ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚನೆ ನೀಡಿದೆ. ಒಂದು ವೇಳೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಅನುಮತಿ ಕೊಟ್ಟಲ್ಲಿ ನವೆಂಬರ್ 2 ರಂದು ಪಥ ಸಂಚಲನ ನಡೆಯುತ್ತದೆ. ಇಲ್ಲವಾದಲ್ಲಿ ಕೋರ್ಟಿನ ಆದೇಶದಂತೆ ಅಕ್ಟೋಬರ್​​ 24ರ ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಯಲಿದೆ. ಹೀಗಾಗಿ ಇಂದು ನಡೆಯಬೇಕಿದ್ದ RSS ಪಥಸಂಚಲನಕ್ಕೆ ಬ್ರೇಕ್ ಬಿದ್ದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Bhavana Hegde
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More