ಮುಂದಿನ ಸಲ ಮಾತಾಡ್ತೀನಿ: ಪ್ರತಿಕ್ರಿಯೆ ನೀಡದೇ ಹೊರಟ ಪವಿತ್ರಾ ಗೌಡ
ದರ್ಶನ್ ಗೆಳತಿ ಪವಿತ್ರಾ ಗೌಡ ಅವರ ರೆಡ್ ಕಾರ್ಪೆಟ್ ಸ್ಟುಡಿಯೋ ರೀ-ಲಾಂಚ್ ಆಗಿದೆ. ಈ ಕಾರ್ಯಕ್ರಮದಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದಾರೆ. ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದ ನಂತರ ಪವಿತ್ರಾ ಗೌಡ ಅವರು ಮತ್ತೆ ಬಿಸ್ನೆಸ್ ಕಡೆಗೆ ಗಮನ ಹರಿಸಿದ್ದಾರೆ. ಆದರೆ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿಲ್ಲ.
ಪವಿತ್ರಾ ಗೌಡ ಅವರು ರೆಡ್ ಕಾರ್ಪೆಟ್ ಸ್ಟುಡಿಯೋ ರೀ-ಲಾಂಚ್ ಮಾಡಿದ್ದಾರೆ. ಅವರ ಆಪ್ತರು ಈ ಸಮಾರಂಭಕ್ಕೆ ಸಾಕ್ಷಿ ಆಗಿದ್ದಾರೆ. ವಾಪಸ್ ತೆರಳುವಾಗ ಪವಿತ್ರಾ ಗೌಡ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಮುಂದಿನ ಸಲ ಮಾತನಾಡುವುದಾಗಿ ಹೇಳಿದ ಅವರು ನಗು ಮುಖದಲ್ಲೇ ಮನೆಗೆ ತೆರಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಜಾಮೀನು ಸಿಕ್ಕ ಬಳಿಕ ಪವಿತ್ರಾ ಗೌಡ ಅವರು ಬಿಸ್ನೆಸ್ ಬಗ್ಗೆ ಗಮನ ನೀಡುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Feb 14, 2025 08:14 PM
Follow Us
Latest Videos
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ

