ಮುಂದಿನ ಸಲ ಮಾತಾಡ್ತೀನಿ: ಪ್ರತಿಕ್ರಿಯೆ ನೀಡದೇ ಹೊರಟ ಪವಿತ್ರಾ ಗೌಡ
ದರ್ಶನ್ ಗೆಳತಿ ಪವಿತ್ರಾ ಗೌಡ ಅವರ ರೆಡ್ ಕಾರ್ಪೆಟ್ ಸ್ಟುಡಿಯೋ ರೀ-ಲಾಂಚ್ ಆಗಿದೆ. ಈ ಕಾರ್ಯಕ್ರಮದಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದಾರೆ. ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದ ನಂತರ ಪವಿತ್ರಾ ಗೌಡ ಅವರು ಮತ್ತೆ ಬಿಸ್ನೆಸ್ ಕಡೆಗೆ ಗಮನ ಹರಿಸಿದ್ದಾರೆ. ಆದರೆ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿಲ್ಲ.
ಪವಿತ್ರಾ ಗೌಡ ಅವರು ರೆಡ್ ಕಾರ್ಪೆಟ್ ಸ್ಟುಡಿಯೋ ರೀ-ಲಾಂಚ್ ಮಾಡಿದ್ದಾರೆ. ಅವರ ಆಪ್ತರು ಈ ಸಮಾರಂಭಕ್ಕೆ ಸಾಕ್ಷಿ ಆಗಿದ್ದಾರೆ. ವಾಪಸ್ ತೆರಳುವಾಗ ಪವಿತ್ರಾ ಗೌಡ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಮುಂದಿನ ಸಲ ಮಾತನಾಡುವುದಾಗಿ ಹೇಳಿದ ಅವರು ನಗು ಮುಖದಲ್ಲೇ ಮನೆಗೆ ತೆರಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಜಾಮೀನು ಸಿಕ್ಕ ಬಳಿಕ ಪವಿತ್ರಾ ಗೌಡ ಅವರು ಬಿಸ್ನೆಸ್ ಬಗ್ಗೆ ಗಮನ ನೀಡುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Feb 14, 2025 08:14 PM
Latest Videos

ಜಾರ್ಖಂಡ್ನ ದಿಯೋಘರ್ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ

ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ

ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!

ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
