Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ಸಲ ಮಾತಾಡ್ತೀನಿ: ಪ್ರತಿಕ್ರಿಯೆ ನೀಡದೇ ಹೊರಟ ಪವಿತ್ರಾ ಗೌಡ

ಮುಂದಿನ ಸಲ ಮಾತಾಡ್ತೀನಿ: ಪ್ರತಿಕ್ರಿಯೆ ನೀಡದೇ ಹೊರಟ ಪವಿತ್ರಾ ಗೌಡ

ಮದನ್​ ಕುಮಾರ್​
|

Updated on:Feb 14, 2025 | 8:16 PM

ದರ್ಶನ್ ಗೆಳತಿ ಪವಿತ್ರಾ ಗೌಡ ಅವರ ರೆಡ್​ ಕಾರ್ಪೆಟ್ ಸ್ಟುಡಿಯೋ ರೀ-ಲಾಂಚ್ ಆಗಿದೆ. ಈ ಕಾರ್ಯಕ್ರಮದಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದಾರೆ. ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದ ನಂತರ ಪವಿತ್ರಾ ಗೌಡ ಅವರು ಮತ್ತೆ ಬಿಸ್ನೆಸ್ ಕಡೆಗೆ ಗಮನ ಹರಿಸಿದ್ದಾರೆ. ಆದರೆ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿಲ್ಲ.

ಪವಿತ್ರಾ ಗೌಡ ಅವರು ರೆಡ್ ಕಾರ್ಪೆಟ್ ಸ್ಟುಡಿಯೋ ರೀ-ಲಾಂಚ್ ಮಾಡಿದ್ದಾರೆ. ಅವರ ಆಪ್ತರು ಈ ಸಮಾರಂಭಕ್ಕೆ ಸಾಕ್ಷಿ ಆಗಿದ್ದಾರೆ. ವಾಪಸ್ ತೆರಳುವಾಗ ಪವಿತ್ರಾ ಗೌಡ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಮುಂದಿನ ಸಲ ಮಾತನಾಡುವುದಾಗಿ ಹೇಳಿದ ಅವರು ನಗು ಮುಖದಲ್ಲೇ ಮನೆಗೆ ತೆರಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಜಾಮೀನು ಸಿಕ್ಕ ಬಳಿಕ ಪವಿತ್ರಾ ಗೌಡ ಅವರು ಬಿಸ್ನೆಸ್ ಬಗ್ಗೆ ಗಮನ ನೀಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Feb 14, 2025 08:14 PM