ಜೈಲಲ್ಲಿರುವ ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಬಂದ ತಂದೆ-ತಾಯಿ ಮತ್ತು ಸಹೋದರ!

ಪವಿತ್ರಾ ಗೌಡ ಸಹೋದರ ಇವತ್ತು ಸಹ ಮಾಧ್ಯಮ ಪ್ರತಿನಿಧಿಗಳ ಬಗ್ಗೆ ಯಾವುದೇ ಕಾಮೆಂಟ್ ಮಾಡದೆ ಜೈಲು ಆವರಣದೊಳಗೆ ನಡೆದುಹೋದರು. ನಿಮಗೆ ನೆನಪಿರಬಹುದು. ಮೊದಲ ಸಲ ಬಂದಾಗ ಕೆಮೆರಾದಲ್ಲಿ ಸೆರೆಹಿಡಿಯುತ್ತಿದ್ದ ಮಾಧ್ಯಮದವರನ್ನು ದುರುಗುಟ್ಟಿ ನೋಡುತ್ತ ಬೇರೆ ಕೆಲಸ ಇಲ್ವಾ ನಿಮಗೆ ಅಂತ ಕೇಳಿದ್ದರು.

ಜೈಲಲ್ಲಿರುವ ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಬಂದ ತಂದೆ-ತಾಯಿ ಮತ್ತು ಸಹೋದರ!
|

Updated on: Jul 03, 2024 | 3:13 PM

ಆನೇಕಲ್ (ಬೆಂಗಳೂರು): ಪರಪ್ಪನ ಅಗ್ರಹಾರದ ಸೆಂಟ್ರಲ್ ಜೈಲಿನಲ್ಲಿರುವ ಕೈದಿಗಳನ್ನು, ವಿಚಾರಣಾಧೀನ ಕೈದಿಗಳನ್ನು, ನ್ಯಾಯಾಂಗ ಕಸ್ಟಡಿಯಲ್ಲಿರುವವರನ್ನು ಕಂಡು ಮಾತಾಡಿಸಲು ಪ್ರತಿನಿತ್ಯ ಅವರ ಬಂಧುಗಳು, ಸ್ನೇಹಿತರು ಬರುತ್ತಿರುತ್ತಾರೆ. ಆದರೆ, ಸೆಲಿಬ್ರಿಟಿ ಕೈದಿಗಳನ್ನು ನೋಡಲು ಬಂದವರ ಬಗ್ಗೆ ಮಾತ್ರ ಸುದ್ದಿಯಾಗುತ್ತದೆ. ನಿನ್ನೆ ನಾವು ವರದಿ ಮಾಡಿದ ಹಾಗೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿರುವ ದರ್ಶನ್ ರನ್ನು ನೋಡಲು ಅವರಂತೆಯೇ ಅದೇ ಪ್ರಕರಣದಲ್ಲಿ ಜೈಲ್ಲಲ್ಲಿರುವ ಪವಿತ್ರಾ ಗೌಡರ ಆಪ್ತ ಸ್ನೇಹಿತೆ ಸಮತಾ ಬಂದಿದ್ದರು. ಇಂದು ಪವಿತ್ರಾ ಗೌಡರನ್ನು ನೋಡಲು ಮಾತಾಡಿಸಲು ಅವರ ತಂದೆ-ತಾಯಿ ಮತ್ತು ಸಹೋದರ ಬಂದಿದ್ದರು. ಪವಿತ್ರಾ ತಂದೆ ಕೈಯಲ್ಲಿ ಒಂದು ಭಾರವಾದ ಬ್ಯಾಗನ್ನು ಹಿಡಿದುಕೊಂಡು ಜೈಲು ಅವರಣಲ್ಲಿ ಮುಂದೆ ಮುಂದೆ ನಡೆದು ಹೋಗುತ್ತಿದ್ದರೆ ಅವರ ತಾಯಿ ಪತಿಯನ್ನು ಹಿಂಬಾಲಿಸುತ್ತಿದ್ದರು. ಬ್ಯಾಗಲ್ಲಿ ಅವರು ಪವಿತ್ರಾಗಾಗಿ ಊಟ ಮತ್ತು ಅಗತ್ಯ ವಸ್ತುಗಳನ್ನು ತಂದಿರಬಹುದು. ಅವರು ಜೈಲಿರುವ ಭಾಗಕ್ಕೆ ನಡೆದು ಹೋದ ಕೆಲ ನಿಮಿಷಗಳ ನಂತರ ಅವರ ಸಹೋದರ ಸಹ ಒಳಗಡೆಗೆ ಹೋಗುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಸಹ ಒಪ್ಪಿಗೆ ಸೂಚಿಸಿದರು!

Follow us
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
ಮಂಗಳೂರು-ಮೂಡಬಿದರೆ ರಸ್ತೆಯಲ್ಲಿ ಗುಡ್ಡಕುಸಿತವುಂಟಾಗುವ ಭೀತಿ!
ಮಂಗಳೂರು-ಮೂಡಬಿದರೆ ರಸ್ತೆಯಲ್ಲಿ ಗುಡ್ಡಕುಸಿತವುಂಟಾಗುವ ಭೀತಿ!
ಕರಾವಳಿ ಪ್ರಾಂತ್ಯದಲ್ಲಿ ನಿಲ್ಲದ ಮಳೆ ಅಬ್ಬರ, ಅರಬ್ಬೀ ಸಮುದ್ರ ಪ್ರಕ್ಷುಬ್ದ
ಕರಾವಳಿ ಪ್ರಾಂತ್ಯದಲ್ಲಿ ನಿಲ್ಲದ ಮಳೆ ಅಬ್ಬರ, ಅರಬ್ಬೀ ಸಮುದ್ರ ಪ್ರಕ್ಷುಬ್ದ
‘ದರ್ಶನ್ ಆರೋಪಿ , ಕಣ್ಣಾರೆ ನೋಡದ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ‘
‘ದರ್ಶನ್ ಆರೋಪಿ , ಕಣ್ಣಾರೆ ನೋಡದ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ‘