ಪವಿತ್ರಾ ಗೌಡರನ್ನು ಭೇಟಿಯಾಗಲು ಜೈಲಿಗೆ ಬಂದ ವಕೀಲ ನ್ಯಾಯಾಂಗ ಕಸ್ಟಡಿ ಬಗ್ಗೆ ಉಪನ್ಯಾಸ ನೀಡಿದರು!

ತಾನೇನೂ ಮಾಡಿಲ್ಲ ಆದರೂ ತನಗ್ಯಾಕೆ ಇಂಥ ಸ್ಥಿತಿಯೆಂಬ ಶಾಕ್ ನಲ್ಲಿ ಪವಿತ್ರಾ ಗೌಡ ಇದ್ದಾರೆ, ಅವರ ಜಾಮೀನು ಅರ್ಜು ಸಲ್ಲಿಸುವುದು ಯಾವಾಗ ಅಂತ ಚರ್ಚೆ ಮಾಡಲು ಜೈಲಿಗೆ ಬಂದಿದ್ದು ಅಂತ ವಕೀಲ ನಾರಾಯಣ ಸ್ವಾಮಿ ಹೇಳುತ್ತಾರೆ. ಅದು ಸರಿ; ಆದರೆ ಅವರು ನ್ಯಾಯಾಂಗ ಕಸ್ಟಡಿ ಅಂದರೇನು, ಆರೋಪಿಗಳನ್ನು ಹೇಗೆ ನೋಡಿಕೊಳ್ಳಲಾಗುತ್ತದೆ ಮೊದಲಾದ ಸಂಗತಿಗಳ ಬಗ್ಗೆ ಉಪನ್ಯಾಸ ಯಾಕೆ ನೀಡಿದರು ಅನ್ನೋದು ಗೊತ್ತಾಗಲಿಲ್ಲ!

ಪವಿತ್ರಾ ಗೌಡರನ್ನು ಭೇಟಿಯಾಗಲು ಜೈಲಿಗೆ ಬಂದ ವಕೀಲ ನ್ಯಾಯಾಂಗ ಕಸ್ಟಡಿ ಬಗ್ಗೆ ಉಪನ್ಯಾಸ ನೀಡಿದರು!
|

Updated on: Jun 29, 2024 | 8:35 PM

ಆನೇಕಲ್ (ಬೆಂಗಳೂರು): ಇದ್ದಕ್ಕಿದ್ದಂತೆ ತನ್ನ ಕಕ್ಷಿದಾರಳು ಪವಿತ್ರಾ ಗೌಡರನ್ನು ಭೇಟಿಯಾಲು ಬಂದಿದ್ದ ಅವರ ವಕೀಲ ನಾರಾಯಣಸ್ವಾಮಿ ಹೊರಬಂದ ನಂತರ ಮಾಧ್ಯಮಗಳೊಂದಿಗೆ ಮಾತಾಡಿದರು. ತನ್ನ ಕಕ್ಷಿದಾರೆ ನ್ಯಾಯಾಂಗ ಬಂಧನದಲ್ಲಿದ್ದಾರೆ, ಈ ಕಸ್ಟಡಿಯಲ್ಲಿ ಬೇರೆಯವರನ್ನು ಹೇಗಿಟ್ಟಿರುತ್ತಾರೋ ಪವಿತ್ರಾ ಗೌಡರನ್ನೂ ಹಾಗೆಯೇ ಇಡಲಾಗಿದೆ, ಅವರಿಗೆ ಬೇರೆ ರೀತಿಯ ಟ್ರೀಟ್ಮೆಂಟ್ ಏನೂ ಸಿಗುತ್ತಿಲ್ಲ ಎಂದು ವಕೀಲ ಹೇಳಿದರು. ನ್ಯಾಯಾಂಗ ಬಂಧನದಲ್ಲಿರುವವರಿಗೆ ತೊಂದರೆ ಕೊಡೋದಿಲ್ಲ, ಅಲ್ಲಿ ಅವರಿಗೆ ಹಿಂಸೆ ನೀಡಲಾಗುತ್ತದೆ, ವಿಚಾರಣೆ ಮಾಡಲಾಗುತ್ತದೆ ಅನ್ನೋದು ಸುಳ್ಳು, ಆರೋಪಿಗಳ ಮನ ಪರಿವರ್ತನೆಯಾಗಲಿ ಎಂಬ ಉದ್ದೇಶದಿಂದ ನ್ಯಾಯಾಂಗ ಕಸ್ಟಡಿ ವಿಧಿಸಲಾಗಿರುತ್ತದೆ. ಬೇರೆಯವರಿಗೆ ಕೊಡುವ ಊಟವನ್ನೇ ಅವರಿಗೂ ಕೊಡಲಾಗುತ್ತದೆ, ಮಾಧ್ಯಮಗಳು ವರದಿ ಮಾಡುವ ಹಾಗೆ ಪವಿತ್ರಾ ಗೌಡಗೆ ಬೇರೆ ಊಟವೇನೂ ನೀಡಲ್ಲ ಎಂದು ನಾರಾಯಣಸ್ವಾಮಿ ಹೇಳಿದರು. ಬೇಲ್ ಸಿಗುವವರೆಗೆ ಅಥವಾ ವಿಚಾರಣೆ ಮುಗುಯುವವರೆಗೆ ಆರೋಪಿಗಳನ್ನು ನ್ಯಾಯಾಂಗ ಬಂಧನದಲ್ಲಿಡಲಾಗುತ್ತದೆ ಎಂದು ಅವರು ಹೇಳಿದರು.

 

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ‘ನನ್ನನ್ನು ಯಾರೂ ಮಾತನಾಡಿಸೋಲ್ಲ’; ಜೈಲಲ್ಲಿ ಪವಿತ್ರಾ ಗೌಡ ಕಣ್ಣೀರು

Follow us
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶೆಟ್ಟಿ
ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶೆಟ್ಟಿ