AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿಗೆ ಬಂದ ಪವನ್ ಕಲ್ಯಾಣ್ ‘ಕಾಂತಾರ’ ಬಗ್ಗೆ ಹೇಳಿದ್ದೇನು?

ಉಡುಪಿಗೆ ಬಂದ ಪವನ್ ಕಲ್ಯಾಣ್ ‘ಕಾಂತಾರ’ ಬಗ್ಗೆ ಹೇಳಿದ್ದೇನು?

ಮಂಜುನಾಥ ಸಿ.
|

Updated on: Dec 07, 2025 | 7:23 PM

Share

Pawan Kalyan: ಆಂಧ್ರ ಪ್ರದೇಶ ಡಿಸಿಎಂ, ನಟ ಪವನ್ ಕಲ್ಯಾಣ್ ಅವರು ಉಡುಪಿಗೆ ಬಂದಿದ್ದಾರೆ. ಮಾಧ್ಯಮದವರೊಟ್ಟಿಗೆ ಮಾತನಾಡಿದ ನಟ ಪವನ್ ಕಲ್ಯಾಣ್, ಕೃಷ್ಣಮಠದಲ್ಲಿ ನಡೆಯುತ್ತಿರುವ ಕಾರ್ಯಕ್ರಮವನ್ನು ಕೊಂಡಾಡಿದರು. ಬಳಿಕ ಕನ್ನಡದ ಸೂಪರ್ ಹಿಟ್ ಸಿನಿಮಾ ‘ಕಾಂತಾರ’ದ ಬಗ್ಗೆಯೂ ಸಹ ಪವನ್ ಕಲ್ಯಾಣ್ ಮಾತನಾಡಿದ್ದು, ಅದೊಂದು ಬಹಳ ಒಳ್ಳೆಯ ಸಿನಿಮಾ, ಮೊದಲ ಭಾಗವನ್ನು ನಾನು ನೋಡಿದ್ದೇನೆ, ಎರಡನೇ ಭಾಗ ಇನ್ನೂ ನೋಡಿಲ್ಲ, ನೋಡುವೆ’ ಎಂದಿದ್ದಾರೆ.

ಆಂಧ್ರ ಪ್ರದೇಶ ಡಿಸಿಎಂ, ನಟ ಪವನ್ ಕಲ್ಯಾಣ್ (Pawan Kalyan) ಅವರು ಉಡುಪಿಗೆ ಬಂದಿದ್ದಾರೆ. ಕೃಷ್ಣಮಠದಲ್ಲಿ ವಿಶೇಷ ಪೂಜೆ ಹಾಗೂ ಗೀತೋತ್ಸವ ಸಮಾರೋಪ ಸಮಾರಂಭದಲ್ಲಿ ಅವರು ಭಾಗಿ ಆಗಿದ್ದಾರೆ. ಈ ವೇಳೆ ಮಾಧ್ಯಮದವರೊಟ್ಟಿಗೆ ಮಾತನಾಡಿದ ನಟ ಪವನ್ ಕಲ್ಯಾಣ್, ಕೃಷ್ಣಮಠದಲ್ಲಿ ನಡೆಯುತ್ತಿರುವ ಕಾರ್ಯಕ್ರಮವನ್ನು ಕೊಂಡಾಡಿದರು. ಬಳಿಕ ಕನ್ನಡದ ಸೂಪರ್ ಹಿಟ್ ಸಿನಿಮಾ ‘ಕಾಂತಾರ’ದ ಬಗ್ಗೆಯೂ ಸಹ ಪವನ್ ಕಲ್ಯಾಣ್ ಮಾತನಾಡಿದ್ದು, ಅದೊಂದು ಬಹಳ ಒಳ್ಳೆಯ ಸಿನಿಮಾ, ಮೊದಲ ಭಾಗವನ್ನು ನಾನು ನೋಡಿದ್ದೇನೆ, ಎರಡನೇ ಭಾಗ ಇನ್ನೂ ನೋಡಿಲ್ಲ, ನೋಡುವೆ’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ