AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್‌ಡೌನ್‌ಗೆ ಡೋಂಟ್‌ಕೇರ್: ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಗಾರ್ಮೆಂಟ್‌ಗಳು ಓಪನ್

[lazy-load-videos-and-sticky-control id=”zMq7XR380CA”] ನೆಲಮಂಗಲ: ರಾಜಧಾನಿಯಲ್ಲಿ ಲಾಕ್​ಡೌನ್ ಘೋಷಿಸಿದ್ರೂ ಜನ ಮಾತ್ರ ಬುದ್ಧಿ ಕಲೀತಿಲ್ಲ. ಸರ್ಕಾರದ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಈಗಾಗಲೇ ಹಲವೆಡೆ ಟ್ರಾಫಿಕ್ ಸಮಸ್ಯೆ ಉಂಟಾಗಿದೆ. ಇದರ ನಡುವೆ ಪೀಣ್ಯ ಕೈಗಾರಿಕಾ ಪ್ರದೇಶದ ಕೆಲವು ಕೈಗಾರಿಕೆಗಳು ಲಾಕ್‌ಡೌನ್‌ಗೆ ಡೋಂಟ್‌ಕೇರ್ ಎನ್ನುತ್ತಿವೆ. ಬೆಂಗಳೂರಿನಲ್ಲಿ ಲಾಕ್​ಡೌನ್ ಇದ್ರೂ ಗಾರ್ಮೆಂಟ್‌ಗಳು ಎಂದಿನಂತೆ ಓಪನ್ ಆಗಿವೆ. ಕಾರ್ಮಿಕರು ಸ್ವಂತ ವಾಹನಗಳಲ್ಲಿ ಕೆಲಸಕ್ಕೆ ಬರುತ್ತಿದ್ದಾರೆ. ಪೊಲೀಸರು ನೆಪಕ್ಕೆ ಮಾತ್ರವೇ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿದಂತಿದೆ. ಕಾರು,ಬೈಕ್​​ಗಳಲ್ಲಿ ಕಾರ್ಮಿಕರು ಓಡಾಡುತ್ತಿರುವ ದೃಶ್ಯಗಳು ಕಂಡು ಬಂದಿದೆ.

ಲಾಕ್‌ಡೌನ್‌ಗೆ ಡೋಂಟ್‌ಕೇರ್: ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಗಾರ್ಮೆಂಟ್‌ಗಳು ಓಪನ್
ಆಯೇಷಾ ಬಾನು
| Edited By: |

Updated on:Jul 15, 2020 | 2:32 PM

Share

[lazy-load-videos-and-sticky-control id=”zMq7XR380CA”]

ನೆಲಮಂಗಲ: ರಾಜಧಾನಿಯಲ್ಲಿ ಲಾಕ್​ಡೌನ್ ಘೋಷಿಸಿದ್ರೂ ಜನ ಮಾತ್ರ ಬುದ್ಧಿ ಕಲೀತಿಲ್ಲ. ಸರ್ಕಾರದ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಈಗಾಗಲೇ ಹಲವೆಡೆ ಟ್ರಾಫಿಕ್ ಸಮಸ್ಯೆ ಉಂಟಾಗಿದೆ. ಇದರ ನಡುವೆ ಪೀಣ್ಯ ಕೈಗಾರಿಕಾ ಪ್ರದೇಶದ ಕೆಲವು ಕೈಗಾರಿಕೆಗಳು ಲಾಕ್‌ಡೌನ್‌ಗೆ ಡೋಂಟ್‌ಕೇರ್ ಎನ್ನುತ್ತಿವೆ.

ಬೆಂಗಳೂರಿನಲ್ಲಿ ಲಾಕ್​ಡೌನ್ ಇದ್ರೂ ಗಾರ್ಮೆಂಟ್‌ಗಳು ಎಂದಿನಂತೆ ಓಪನ್ ಆಗಿವೆ. ಕಾರ್ಮಿಕರು ಸ್ವಂತ ವಾಹನಗಳಲ್ಲಿ ಕೆಲಸಕ್ಕೆ ಬರುತ್ತಿದ್ದಾರೆ. ಪೊಲೀಸರು ನೆಪಕ್ಕೆ ಮಾತ್ರವೇ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿದಂತಿದೆ. ಕಾರು,ಬೈಕ್​​ಗಳಲ್ಲಿ ಕಾರ್ಮಿಕರು ಓಡಾಡುತ್ತಿರುವ ದೃಶ್ಯಗಳು ಕಂಡು ಬಂದಿದೆ.

Published On - 10:54 am, Wed, 15 July 20

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ