AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್‌ಡೌನ್‌ಗೆ ಡೋಂಟ್‌ಕೇರ್: ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಗಾರ್ಮೆಂಟ್‌ಗಳು ಓಪನ್

[lazy-load-videos-and-sticky-control id=”zMq7XR380CA”] ನೆಲಮಂಗಲ: ರಾಜಧಾನಿಯಲ್ಲಿ ಲಾಕ್​ಡೌನ್ ಘೋಷಿಸಿದ್ರೂ ಜನ ಮಾತ್ರ ಬುದ್ಧಿ ಕಲೀತಿಲ್ಲ. ಸರ್ಕಾರದ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಈಗಾಗಲೇ ಹಲವೆಡೆ ಟ್ರಾಫಿಕ್ ಸಮಸ್ಯೆ ಉಂಟಾಗಿದೆ. ಇದರ ನಡುವೆ ಪೀಣ್ಯ ಕೈಗಾರಿಕಾ ಪ್ರದೇಶದ ಕೆಲವು ಕೈಗಾರಿಕೆಗಳು ಲಾಕ್‌ಡೌನ್‌ಗೆ ಡೋಂಟ್‌ಕೇರ್ ಎನ್ನುತ್ತಿವೆ. ಬೆಂಗಳೂರಿನಲ್ಲಿ ಲಾಕ್​ಡೌನ್ ಇದ್ರೂ ಗಾರ್ಮೆಂಟ್‌ಗಳು ಎಂದಿನಂತೆ ಓಪನ್ ಆಗಿವೆ. ಕಾರ್ಮಿಕರು ಸ್ವಂತ ವಾಹನಗಳಲ್ಲಿ ಕೆಲಸಕ್ಕೆ ಬರುತ್ತಿದ್ದಾರೆ. ಪೊಲೀಸರು ನೆಪಕ್ಕೆ ಮಾತ್ರವೇ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿದಂತಿದೆ. ಕಾರು,ಬೈಕ್​​ಗಳಲ್ಲಿ ಕಾರ್ಮಿಕರು ಓಡಾಡುತ್ತಿರುವ ದೃಶ್ಯಗಳು ಕಂಡು ಬಂದಿದೆ.

ಲಾಕ್‌ಡೌನ್‌ಗೆ ಡೋಂಟ್‌ಕೇರ್: ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಗಾರ್ಮೆಂಟ್‌ಗಳು ಓಪನ್
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Jul 15, 2020 | 2:32 PM

Share

[lazy-load-videos-and-sticky-control id=”zMq7XR380CA”]

ನೆಲಮಂಗಲ: ರಾಜಧಾನಿಯಲ್ಲಿ ಲಾಕ್​ಡೌನ್ ಘೋಷಿಸಿದ್ರೂ ಜನ ಮಾತ್ರ ಬುದ್ಧಿ ಕಲೀತಿಲ್ಲ. ಸರ್ಕಾರದ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಈಗಾಗಲೇ ಹಲವೆಡೆ ಟ್ರಾಫಿಕ್ ಸಮಸ್ಯೆ ಉಂಟಾಗಿದೆ. ಇದರ ನಡುವೆ ಪೀಣ್ಯ ಕೈಗಾರಿಕಾ ಪ್ರದೇಶದ ಕೆಲವು ಕೈಗಾರಿಕೆಗಳು ಲಾಕ್‌ಡೌನ್‌ಗೆ ಡೋಂಟ್‌ಕೇರ್ ಎನ್ನುತ್ತಿವೆ.

ಬೆಂಗಳೂರಿನಲ್ಲಿ ಲಾಕ್​ಡೌನ್ ಇದ್ರೂ ಗಾರ್ಮೆಂಟ್‌ಗಳು ಎಂದಿನಂತೆ ಓಪನ್ ಆಗಿವೆ. ಕಾರ್ಮಿಕರು ಸ್ವಂತ ವಾಹನಗಳಲ್ಲಿ ಕೆಲಸಕ್ಕೆ ಬರುತ್ತಿದ್ದಾರೆ. ಪೊಲೀಸರು ನೆಪಕ್ಕೆ ಮಾತ್ರವೇ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿದಂತಿದೆ. ಕಾರು,ಬೈಕ್​​ಗಳಲ್ಲಿ ಕಾರ್ಮಿಕರು ಓಡಾಡುತ್ತಿರುವ ದೃಶ್ಯಗಳು ಕಂಡು ಬಂದಿದೆ.

Published On - 10:54 am, Wed, 15 July 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.