ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು

Edited By:

Updated on: Dec 29, 2024 | 11:25 AM

ಬಾಗಲಗುಂಟೆಯ ಚೇತನ್ ಬಾರ್, ಪೀಣ್ಯದ ನಂದಿ ಗ್ರ್ಯಾಂಡ್​ ಬಾರ್​ನಲ್ಲಿ ಎಂಆರ್​ಪಿ ದರಕ್ಕಿಂತ ಹೆಚ್ಚಿನ ಬೆಲೆಗೆ ಅಕ್ರಮವಾಗಿ ಮದ್ಯ ಮಾರಾಟ ಆರೋಪ ಕೇಳಿಬಂದಿದ್ದು, ಇದರಿಂದ ಎಚ್ಚೆತ್ತು ಬಾಗಲಗುಂಟೆ ಹಾಗೂ ಪೀಣ್ಯ ಠಾಣೆ ಪೊಲೀಸರು ದಾಳಿ ಮಾಡಿದ್ದಾರೆ. ಅಕ್ರಮವಾಗಿ ಮದ್ಯಮಾರಾಟ ಮಾಡುತ್ತಿದ್ದ ಬಾರ್ ಸಿಬ್ಬಂದಿಯನ್ನು ಪೊಲೀಸ್ ವಶಕ್ಕೆ ಪಡೆದುಕೊಂಡಿದ್ದು, ಸಾವಿರಾರು ರೂಪಾಯಿ ಬೆಲೆಬಾಳುವ ಮದ್ಯದ ಬಾಕ್ಸ್​ಗಳನ್ನು ಜಪ್ತಿ ಮಾಡಿದ್ದಾರೆ.

ಬೆಂಗಳೂರು, (ಡಿಸೆಂಬರ್ 29): ಬೆಂಗಳೂರಿನ ಬಾಗಲಗುಂಟೆ, ಪೀಣ್ಯ ವ್ಯಾಪ್ತಿಯಲ್ಲಿ ನಿಯಮ ಉಲ್ಲಂಘಿಸಿ ಬೆಳ್ಳಂಬೆಳಗ್ಗೆ ಬಾರ್ ಓಪನ್​ ಮಾಡುತ್ತಿರುವುದರಿಂದ ಪೊಲೀಸರು ದಾಳಿ ಮಾಡಿದ್ದಾರೆ. ಬಾಗಲಗುಂಟೆಯ ಚೇತನ್ ಬಾರ್, ಪೀಣ್ಯದ ನಂದಿ ಗ್ರ್ಯಾಂಡ್​ ಬಾರ್​ನಲ್ಲಿ ಎಂಆರ್​ಪಿ ದರಕ್ಕಿಂತ ಹೆಚ್ಚಿನ ಬೆಲೆಗೆ ಅಕ್ರಮವಾಗಿ ಮದ್ಯ ಮಾರಾಟ ಆರೋಪ ಕೇಳಿಬಂದಿದ್ದು, ಇದರಿಂದ ಎಚ್ಚೆತ್ತು ಬಾಗಲಗುಂಟೆ ಹಾಗೂ ಪೀಣ್ಯ ಠಾಣೆ ಪೊಲೀರು ದಾಳಿ ಮಾಡಿದ್ದಾರೆ. ಅಕ್ರಮವಾಗಿ ಮದ್ಯಮಾರಾಟ ಮಾಡುತ್ತಿದ್ದ ಬಾರ್ ಸಿಬ್ಬಂದಿಯನ್ನು ಪೊಲೀಸ್ ವಶಕ್ಕೆ ಪಡೆದುಕೊಂಡಿದ್ದು, ಸಾವಿರಾರು ರೂಪಾಯಿ ಬೆಲೆಬಾಳುವ ಮದ್ಯದ ಬಾಕ್ಸ್​ಗಳನ್ನು ಜಪ್ತಿ ಮಾಡಿದ್ದಾರೆ.

Published on: Dec 29, 2024 11:20 AM
Follow Us
ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More