AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕಾರಣಿಗಳನ್ನ ಛೀ.. ಥೂ.. ಅಂತ ಜನ ಉಗೀತವರೆ: ಕಾಂಗ್ರೆಸ್​ ಶಾಸಕ ಡಿಕೆ ಶಿವಕುಮಾರ್

ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Mar 23, 2021 | 2:43 PM

Share

ವಿಧಾನಸಭೆ ಕಲಾಪದಲ್ಲಿ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಪ್ರಸ್ತಾಪ.. ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ.. ಶಾಸಕ ಡಿಕೆಶಿವಕುಮಾರ್ ಕೂಡ ಸರ್ಕಾರದ ವಿರುದ್ಧ ಸವಾರಿ ಮಾಡಿದ್ದಾರೆ.

ರಾಜಕಾರಣಿಗಳನ್ನ ಛೀ.. ಥೂ.. ಅಂತ ಜನ ಉಗೀತವರೆ | ಕಾಂಗ್ರೆಸ್​ ಶಾಸಕ ಡಿಕೆ ಶಿವಕುಮಾರ್

ವಿಧಾನಸಭೆ ಕಲಾಪದಲ್ಲಿ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಪ್ರಸ್ತಾಪ.. ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ.. ಶಾಸಕ ಡಿಕೆಶಿವಕುಮಾರ್ ಕೂಡ ಸರ್ಕಾರದ ವಿರುದ್ಧ ಸವಾರಿ ಮಾಡಿದ್ದಾರೆ.

ಇನ್ನೂ 6 ಸಚಿವರು ನಮ್ಮವೂ ಸಿಡಿ ಬರಬಹುದು ಅಂತ ಕೋರ್ಟ್ ಮೊರೆ ಹೋಗಿದ್ದಾರೆ. ಮಾಧ್ಯಮಗಳಲ್ಲಿ ರಾಜಕಾರಣ ಮಾನ ಮರ್ಯದೆ ಹರಾಜಾಗಿದೆ ಅವರಿಗೆ ಮುಂದುವರೆಯುವ ನೈತಿಕತೆ ಇಲ್ಲ ಅಂತ ಗುಡುಗಿದ್ದಾರೆ.

Published on: Mar 23, 2021 02:27 PM
Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು