ರಾಜಕಾರಣಿಗಳನ್ನ ಛೀ.. ಥೂ.. ಅಂತ ಜನ ಉಗೀತವರೆ: ಕಾಂಗ್ರೆಸ್ ಶಾಸಕ ಡಿಕೆ ಶಿವಕುಮಾರ್
ವಿಧಾನಸಭೆ ಕಲಾಪದಲ್ಲಿ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಪ್ರಸ್ತಾಪ.. ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ.. ಶಾಸಕ ಡಿಕೆಶಿವಕುಮಾರ್ ಕೂಡ ಸರ್ಕಾರದ ವಿರುದ್ಧ ಸವಾರಿ ಮಾಡಿದ್ದಾರೆ.
ರಾಜಕಾರಣಿಗಳನ್ನ ಛೀ.. ಥೂ.. ಅಂತ ಜನ ಉಗೀತವರೆ | ಕಾಂಗ್ರೆಸ್ ಶಾಸಕ ಡಿಕೆ ಶಿವಕುಮಾರ್
ವಿಧಾನಸಭೆ ಕಲಾಪದಲ್ಲಿ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಪ್ರಸ್ತಾಪ.. ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ.. ಶಾಸಕ ಡಿಕೆಶಿವಕುಮಾರ್ ಕೂಡ ಸರ್ಕಾರದ ವಿರುದ್ಧ ಸವಾರಿ ಮಾಡಿದ್ದಾರೆ.
ಇನ್ನೂ 6 ಸಚಿವರು ನಮ್ಮವೂ ಸಿಡಿ ಬರಬಹುದು ಅಂತ ಕೋರ್ಟ್ ಮೊರೆ ಹೋಗಿದ್ದಾರೆ. ಮಾಧ್ಯಮಗಳಲ್ಲಿ ರಾಜಕಾರಣ ಮಾನ ಮರ್ಯದೆ ಹರಾಜಾಗಿದೆ ಅವರಿಗೆ ಮುಂದುವರೆಯುವ ನೈತಿಕತೆ ಇಲ್ಲ ಅಂತ ಗುಡುಗಿದ್ದಾರೆ.
Published on: Mar 23, 2021 02:27 PM
Follow Us
Latest Videos
7 ವರ್ಷಗಳ ಬಳಿಕ ಇರಾನ್ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
