Mysore Dasara: ನಗರದ ರಸ್ತೆಗಳಲ್ಲಿ ಅಂಬಾರಿ ಹೊತ್ತ ಅಭಿಮನ್ಯು ಪಡೆಯ ರೋಮಾಂಚಕ ಜಂಬೂ ಸವಾರಿ, ಸಂಭ್ರಮಿಸಿದ ಲಕ್ಷಾಂತರ ಜನ!

Mysore Dasara: ಅಭಿಮನ್ಯು ಎಡ ಮತ್ತು ಬಲಭಾಗಲ್ಲಿ ಅವನ ಹಾಗೆ ಸಿಂಗಾರಗೊಂಡಿರುವ ಇಂಟರ್ನ್ ಆನೆಗಳು! ಅವುಗಳ ಹಿಂದೆ ಮೋಟಾರ್ ಕೇಡ್ ಮತ್ತು ಅಶ್ವದಳ. ರಸ್ತೆಬದಿಯ ಕಟ್ಟಡ ಮತ್ತು ಮನೆಗಳ ಮೇಲೂ ಜನ. ರೋಮಾಂಚಿತ ಜನರ ಚೀತ್ಕಾರ, ಕೇಕೆ, ಕೂಗಾಟ ಮತ್ತು ಅರಚಾಟದಿಂದ ಅಭಿಮನ್ಯು ವಿಚಲಿತನಾಗಿಲ್ಲ. ಅದೇ ಗಾಂಭೀರ್ಯದ ನಡಿಗೆಯಿಂದ ಜನರಲ್ಲಿ ಮತ್ತಷ್ಟು ಉತ್ಸಾಹ ತುಂಬುತ್ತಿದ್ದಾನೆ.

Mysore Dasara: ನಗರದ ರಸ್ತೆಗಳಲ್ಲಿ ಅಂಬಾರಿ ಹೊತ್ತ ಅಭಿಮನ್ಯು ಪಡೆಯ ರೋಮಾಂಚಕ ಜಂಬೂ ಸವಾರಿ, ಸಂಭ್ರಮಿಸಿದ ಲಕ್ಷಾಂತರ ಜನ!
|

Updated on:Oct 24, 2023 | 7:49 PM

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಅಂತಿಮ ಚರಣ ತಲುಪಿದೆ. ಜಂಬೂ ಸವಾರಿ (Jumbo Savari) ಬನ್ನಿಮಂಟಪ ತಲುಪಿದ ಬಳಿಕ ಅಲ್ಲಿ ನಡೆಯುವ ಟಾರ್ಚ್ ಲೈಟ್ ಪರೇಡ್ ನೊಂದಿಗೆ (torchlight parade) ಮೈಸೂರು ದಸರಾ ಮಹೋತ್ವವ-2023 (Dasara Mahaotsav-2023) ಸಂಪನ್ನಗೊಳ್ಳುತ್ತದೆ. ಅದು ಆಮೇಲೆ, ಈಗ ಈ ದೃಶ್ಯ ವೈಭವವಮನ್ನು ಕಣ್ಣು ತುಂಬಿಕೊಳ್ಳಿ ಮಾರಾಯ್ರೇ. ಸತತವಾಗಿ ನಾಲ್ಕನೇ ವರ್ಷ ಅಂಬಾರಿ ಹೊತ್ತು ನಗರದ ರಸ್ತೆಗಳಲ್ಲಿ ಅದೇ ಗಾಂಭೀರ್ಯದೊಂದಿಗೆ ಸಾಗುತ್ತಿರುವ ಅಭಿಮನ್ಯುನನ್ನು ನೋಡಿ. ಎಲ್ಲ ಕಡೆ ಜನಸಾಗರ. ವರ್ಷಕ್ಕೊಮ್ಮೆ ಮಾತ್ರ ಕಾಣಸಿಗುವ ಈ ಸಂಭ್ರಮವನ್ನು ಜನ ರೋಮಾಂಚನ ಮತ್ತು ಉತ್ಸಾಹದೊಂದಿಗೆ ವೀಕ್ಷಿಸುತ್ತಿದ್ದಾರೆ. ದೃಶ್ಯಗಳನ್ನು ತಮ್ಮ ಮೊಬೈಲ್ ಗಳಲ್ಲಿ ಸೆರೆಹಿಡಿದುಕೊಳ್ಳುತ್ತಿದ್ದಾರೆ. ಅಭಿಮನ್ಯು ಎಡ ಮತ್ತು ಬಲಭಾಗಲ್ಲಿ ಅವನ ಹಾಗೆ ಸಿಂಗಾರಗೊಂಡಿರುವ ಇಂಟರ್ನ್ ಆನೆಗಳು! ಅವುಗಳ ಹಿಂದೆ ಮೋಟಾರ್ ಕೇಡ್ ಮತ್ತು ಅಶ್ವದಳ. ರಸ್ತೆಬದಿಯ ಕಟ್ಟಡ ಮತ್ತು ಮನೆಗಳ ಮೇಲೂ ಜನ. ರೋಮಾಂಚಿತ ಜನರ ಚೀತ್ಕಾರ, ಕೇಕೆ, ಕೂಗಾಟ ಮತ್ತು ಅರಚಾಟದಿಂದ ಅಭಿಮನ್ಯು ವಿಚಲಿತನಾಗಿಲ್ಲ. ಅದೇ ಗಾಂಭೀರ್ಯದ ನಡಿಗೆಯಿಂದ ಜನರಲ್ಲಿ ಮತ್ತಷ್ಟು ಉತ್ಸಾಹ ತುಂಬುತ್ತಿದ್ದಾನೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ದಸರಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:46 pm, Tue, 24 October 23

Follow us
ಮಗಳು, ಪತ್ನಿ ಜತೆ ಬಂದು ಅನಂತ್ ಅಂಬಾನಿ ಮದುವೆಗೆ ಸಾಕ್ಷಿಯಾದ ಮಹೇಶ್ ಬಾಬು
ಮಗಳು, ಪತ್ನಿ ಜತೆ ಬಂದು ಅನಂತ್ ಅಂಬಾನಿ ಮದುವೆಗೆ ಸಾಕ್ಷಿಯಾದ ಮಹೇಶ್ ಬಾಬು
ಅಂಬಾನಿ ಪುತ್ರನ ಮದುವೆಗೆ ಎಷ್ಟು ಚಂದ ರೆಡಿಯಾಗಿ ಬಂದ್ರು ನೋಡಿ ಜೆನಿಲಿಯಾ
ಅಂಬಾನಿ ಪುತ್ರನ ಮದುವೆಗೆ ಎಷ್ಟು ಚಂದ ರೆಡಿಯಾಗಿ ಬಂದ್ರು ನೋಡಿ ಜೆನಿಲಿಯಾ
ಕಣ್ಣಾಮುಚ್ಚಾಲೆ ಆಟದ ನಂತರ ಬೆಂಗಳೂರಿನ ನಾನಾ ಭಾಗಗಳಲ್ಲಿ ಧಾರಾಕಾರ ಮಳೆ!
ಕಣ್ಣಾಮುಚ್ಚಾಲೆ ಆಟದ ನಂತರ ಬೆಂಗಳೂರಿನ ನಾನಾ ಭಾಗಗಳಲ್ಲಿ ಧಾರಾಕಾರ ಮಳೆ!
ಅನಂತ್ ಅಂಬಾನಿ ಮದುವೆಗೆ ಕುಟುಂಬ ಸಮೇತ ಬಂದ ರಜನಿಕಾಂತ್​; ಸಿಕ್ಕಾಪಟ್ಟೆ ಜೋಶ್
ಅನಂತ್ ಅಂಬಾನಿ ಮದುವೆಗೆ ಕುಟುಂಬ ಸಮೇತ ಬಂದ ರಜನಿಕಾಂತ್​; ಸಿಕ್ಕಾಪಟ್ಟೆ ಜೋಶ್
ಹೋಟೆಲ್ ಮೆಟ್ಟಿಲು ಮೇಲೆ ಕೂತು ಶಾಲಾ ಮಕ್ಕಳಿಗೆ ಜಾಮೂನು ತಿನ್ನಿಸಿದ ಲಾಡ್
ಹೋಟೆಲ್ ಮೆಟ್ಟಿಲು ಮೇಲೆ ಕೂತು ಶಾಲಾ ಮಕ್ಕಳಿಗೆ ಜಾಮೂನು ತಿನ್ನಿಸಿದ ಲಾಡ್
ಮದುವೆ ದಿಬ್ಬಣದ ವೇಳೆ ಡೋಲು ವಾದ್ಯಕ್ಕೆ ಡ್ಯಾನ್ಸ್ ಮಾಡಿದ ನೀತಾ ಅಂಬಾನಿ
ಮದುವೆ ದಿಬ್ಬಣದ ವೇಳೆ ಡೋಲು ವಾದ್ಯಕ್ಕೆ ಡ್ಯಾನ್ಸ್ ಮಾಡಿದ ನೀತಾ ಅಂಬಾನಿ
ಕುಕ್ಕೆ ಸುಬ್ರಹ್ಮಣ್ಯ ದೇಗುಲ ಆಡಳಿತ ಕಛೇರಿ ಮುಂದೆ ಸತ್ತ ಹಾವು ಇಟ್ಟು ಧರಣಿ
ಕುಕ್ಕೆ ಸುಬ್ರಹ್ಮಣ್ಯ ದೇಗುಲ ಆಡಳಿತ ಕಛೇರಿ ಮುಂದೆ ಸತ್ತ ಹಾವು ಇಟ್ಟು ಧರಣಿ
ನೀರು ಬಿಡಲ್ಲ ಅಂತ ಸಿದ್ದರಾಮಯ್ಯ ಸರ್ಕಾರ ಖಚಿತ ನಿಲುವು ತೆಗೆದುಕೊಳ್ಳುತ್ತೋ?
ನೀರು ಬಿಡಲ್ಲ ಅಂತ ಸಿದ್ದರಾಮಯ್ಯ ಸರ್ಕಾರ ಖಚಿತ ನಿಲುವು ತೆಗೆದುಕೊಳ್ಳುತ್ತೋ?
ಪೊಲೀಸ್ ಬಂಧನ ತಪ್ಪಿಸಿಕೊಳ್ಳಲು ಅಶೋಕ್ , ಅಶ್ವಥ್ ಅನುಸರಿಸಿದ ವಿಧಾನ ಇದು!
ಪೊಲೀಸ್ ಬಂಧನ ತಪ್ಪಿಸಿಕೊಳ್ಳಲು ಅಶೋಕ್ , ಅಶ್ವಥ್ ಅನುಸರಿಸಿದ ವಿಧಾನ ಇದು!
ಶಾಲಾ ಮಕ್ಕಳೊಂದಿಗೆ ಮೆಟ್ಟಿಲ ಮೇಲೆ ಕುಳಿತು ಉಪಹಾರ ಸೇವಿಸಿದ ಸಂತೋಷ ಲಾಡ್
ಶಾಲಾ ಮಕ್ಕಳೊಂದಿಗೆ ಮೆಟ್ಟಿಲ ಮೇಲೆ ಕುಳಿತು ಉಪಹಾರ ಸೇವಿಸಿದ ಸಂತೋಷ ಲಾಡ್