ಹಾಸನ: ಸಿದ್ದರಾಮಯ್ಯರನ್ನ ನೋಡಲು ಬೇಲಿ ಜಿಗಿದು ಬಂದ ಜನ
ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಗುತ್ತಿನಕೆರೆಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣಕ್ಕೆ ಆಗಮಿಸಿದ್ದ ವಿಪಕ್ಷನಾಯಕ ಸಿದ್ದರಾಮಯ್ಯ ಅವರನ್ನು ನೋಡಲು ಜನರು ಬೇಲಿ ನೆಗೆದು ಓಡಿ ಬಂದ್ದಿದ್ದಾರೆ.
ಹಾಸನ: ಜಿಲ್ಲೆಯ ಅರಸೀಕೆರೆ (Arsikere) ತಾಲ್ಲೂಕಿನ ಗುತ್ತಿನಕೆರೆಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣಕ್ಕೆ ಆಗಮಿಸಿದ್ದ ವಿಪಕ್ಷನಾಯಕ ಸಿದ್ದರಾಮಯ್ಯ (Siddaramaiah) ಅವರನ್ನು ನೋಡಲು ಜನರು ಬೇಲಿ ನೆಗೆದು ಓಡಿ ಬಂದ್ದಿದ್ದಾರೆ. ಸಿದ್ದರಾಮಯ್ಯ ಹೆಲಿಕಾಪ್ಟರ್ನಿಂದ ಇಳಿದು ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದದ್ದರು. ಈ ವೇಳೆ ತಮ್ಮ ನಾಯಕನನ್ನು ನೋಡಲು ಹೊಲದೊಳಗೆ ಓಡಿ ಬೇಲಿ ನೆಗೆದು ಧಾವಿಸಿ ಜನರು ಬಂದಿದ್ದಾರೆ. ಅರಸೀಕೆರೆಯ ಗುತ್ತಿನಕೆರೆಯಲ್ಲಿ ಶಾಸಕ ಶಿವಲಿಂಗೇಗೌಡ ನೇತೃತ್ವದಲ್ಲಿ ಬೃಹತ್ ಬಹಿರಂಗ ಸಭೆ ನಡೆದಿದೆ.
Follow Us
Latest Videos
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು

