ಹಾಸನ: ಸಿದ್ದರಾಮಯ್ಯರನ್ನ ನೋಡಲು ಬೇಲಿ ಜಿಗಿದು ಬಂದ ಜನ
ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಗುತ್ತಿನಕೆರೆಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣಕ್ಕೆ ಆಗಮಿಸಿದ್ದ ವಿಪಕ್ಷನಾಯಕ ಸಿದ್ದರಾಮಯ್ಯ ಅವರನ್ನು ನೋಡಲು ಜನರು ಬೇಲಿ ನೆಗೆದು ಓಡಿ ಬಂದ್ದಿದ್ದಾರೆ.
ಹಾಸನ: ಜಿಲ್ಲೆಯ ಅರಸೀಕೆರೆ (Arsikere) ತಾಲ್ಲೂಕಿನ ಗುತ್ತಿನಕೆರೆಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣಕ್ಕೆ ಆಗಮಿಸಿದ್ದ ವಿಪಕ್ಷನಾಯಕ ಸಿದ್ದರಾಮಯ್ಯ (Siddaramaiah) ಅವರನ್ನು ನೋಡಲು ಜನರು ಬೇಲಿ ನೆಗೆದು ಓಡಿ ಬಂದ್ದಿದ್ದಾರೆ. ಸಿದ್ದರಾಮಯ್ಯ ಹೆಲಿಕಾಪ್ಟರ್ನಿಂದ ಇಳಿದು ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದದ್ದರು. ಈ ವೇಳೆ ತಮ್ಮ ನಾಯಕನನ್ನು ನೋಡಲು ಹೊಲದೊಳಗೆ ಓಡಿ ಬೇಲಿ ನೆಗೆದು ಧಾವಿಸಿ ಜನರು ಬಂದಿದ್ದಾರೆ. ಅರಸೀಕೆರೆಯ ಗುತ್ತಿನಕೆರೆಯಲ್ಲಿ ಶಾಸಕ ಶಿವಲಿಂಗೇಗೌಡ ನೇತೃತ್ವದಲ್ಲಿ ಬೃಹತ್ ಬಹಿರಂಗ ಸಭೆ ನಡೆದಿದೆ.
Latest Videos

ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ

ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು

ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ

ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
