ಹಾಸನ: ಸಿದ್ದರಾಮಯ್ಯರನ್ನ ನೋಡಲು ಬೇಲಿ ಜಿಗಿದು ಬಂದ ಜನ
ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಗುತ್ತಿನಕೆರೆಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣಕ್ಕೆ ಆಗಮಿಸಿದ್ದ ವಿಪಕ್ಷನಾಯಕ ಸಿದ್ದರಾಮಯ್ಯ ಅವರನ್ನು ನೋಡಲು ಜನರು ಬೇಲಿ ನೆಗೆದು ಓಡಿ ಬಂದ್ದಿದ್ದಾರೆ.
ಹಾಸನ: ಜಿಲ್ಲೆಯ ಅರಸೀಕೆರೆ (Arsikere) ತಾಲ್ಲೂಕಿನ ಗುತ್ತಿನಕೆರೆಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣಕ್ಕೆ ಆಗಮಿಸಿದ್ದ ವಿಪಕ್ಷನಾಯಕ ಸಿದ್ದರಾಮಯ್ಯ (Siddaramaiah) ಅವರನ್ನು ನೋಡಲು ಜನರು ಬೇಲಿ ನೆಗೆದು ಓಡಿ ಬಂದ್ದಿದ್ದಾರೆ. ಸಿದ್ದರಾಮಯ್ಯ ಹೆಲಿಕಾಪ್ಟರ್ನಿಂದ ಇಳಿದು ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದದ್ದರು. ಈ ವೇಳೆ ತಮ್ಮ ನಾಯಕನನ್ನು ನೋಡಲು ಹೊಲದೊಳಗೆ ಓಡಿ ಬೇಲಿ ನೆಗೆದು ಧಾವಿಸಿ ಜನರು ಬಂದಿದ್ದಾರೆ. ಅರಸೀಕೆರೆಯ ಗುತ್ತಿನಕೆರೆಯಲ್ಲಿ ಶಾಸಕ ಶಿವಲಿಂಗೇಗೌಡ ನೇತೃತ್ವದಲ್ಲಿ ಬೃಹತ್ ಬಹಿರಂಗ ಸಭೆ ನಡೆದಿದೆ.
Follow Us
Latest Videos
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ

