AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊರು ಬಿಟ್ಟು, ಸ್ವಂತ ಗೂಡು ಸೇರುತ್ತಿದ್ದಾರೆ ಬೆಂಗಳೂರು ಮಂದಿ, ಬಸ್ ನಿಲ್ದಾಣಗಳು ಫುಲ್

[lazy-load-videos-and-sticky-control id=”hBE6y6JBbh0″] ಬೆಂಗಳೂರು: ಜುಲೈ 14ರಿಂದ ಒಂದು ವಾರ ಬೆಂಗಳೂರು ಲಾಕ್‌ಡೌನ್ ಮಾಡುತ್ತಿರುವ ಹಿನ್ನೆಲೆಯಲ್ಲಿ ನಗರದಿಂದ ಅನೇಕ ಮಂದಿ ತಮ್ಮ ತಮ್ಮ ಊರುಗಳತ್ತ ತೆರಳುತ್ತಿದ್ದಾರೆ. ತಮ್ಮೂರಿಗೆ ತೆರಳಲು ಗಂಟು ಮೂಟೆ ಸಮೇತ ಮೆಜೆಸ್ಟಿಕ್‌ಗೆ ಪ್ರಯಾಣಿಕರು ಬಂದಿದ್ದು, ಬಸ್ಸುಗಳಿಗಾಗಿ ಕಾದು ಕುಳಿತಿರೋ ದೃಶ್ಯ ಕಂಡು ಬಂದಿದೆ. ಕೇವಲ ಮೆಜೆಸ್ಟಿಕ್‌ ಅಲ್ಲದೆ ಸ್ಯಾಟಲೈಟ್ ಬಸ್ ನಿಲ್ದಾಣ ತುಂಬಿ ಹೋಗಿದೆ. ಮೈಸೂರು ರಸ್ತೆಯಲ್ಲಿ ಖಾಸಗಿ ವಾಹನಗಳ ಸಂಚಾರ ಹೆಚ್ಚಾಗಿದೆ. ರಾಷ್ಟ್ರೀಯ ಹೆದ್ದಾರಿ4 8ನೇ ಮೈಲಿಯಲ್ಲಿರುವ ನವಯುಗ ಟೋಲ್​ನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. […]

ಊರು ಬಿಟ್ಟು, ಸ್ವಂತ ಗೂಡು ಸೇರುತ್ತಿದ್ದಾರೆ ಬೆಂಗಳೂರು ಮಂದಿ, ಬಸ್ ನಿಲ್ದಾಣಗಳು ಫುಲ್
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Jul 13, 2020 | 12:41 PM

Share

[lazy-load-videos-and-sticky-control id=”hBE6y6JBbh0″]

ಬೆಂಗಳೂರು: ಜುಲೈ 14ರಿಂದ ಒಂದು ವಾರ ಬೆಂಗಳೂರು ಲಾಕ್‌ಡೌನ್ ಮಾಡುತ್ತಿರುವ ಹಿನ್ನೆಲೆಯಲ್ಲಿ ನಗರದಿಂದ ಅನೇಕ ಮಂದಿ ತಮ್ಮ ತಮ್ಮ ಊರುಗಳತ್ತ ತೆರಳುತ್ತಿದ್ದಾರೆ. ತಮ್ಮೂರಿಗೆ ತೆರಳಲು ಗಂಟು ಮೂಟೆ ಸಮೇತ ಮೆಜೆಸ್ಟಿಕ್‌ಗೆ ಪ್ರಯಾಣಿಕರು ಬಂದಿದ್ದು, ಬಸ್ಸುಗಳಿಗಾಗಿ ಕಾದು ಕುಳಿತಿರೋ ದೃಶ್ಯ ಕಂಡು ಬಂದಿದೆ.

ಕೇವಲ ಮೆಜೆಸ್ಟಿಕ್‌ ಅಲ್ಲದೆ ಸ್ಯಾಟಲೈಟ್ ಬಸ್ ನಿಲ್ದಾಣ ತುಂಬಿ ಹೋಗಿದೆ. ಮೈಸೂರು ರಸ್ತೆಯಲ್ಲಿ ಖಾಸಗಿ ವಾಹನಗಳ ಸಂಚಾರ ಹೆಚ್ಚಾಗಿದೆ. ರಾಷ್ಟ್ರೀಯ ಹೆದ್ದಾರಿ4 8ನೇ ಮೈಲಿಯಲ್ಲಿರುವ ನವಯುಗ ಟೋಲ್​ನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಇದರಿಂದ ವಾಹನ ಸವಾರರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

ಇನ್ನು ಕೆಲವರು ಟೆಂಪೋಗಳಲ್ಲಿ, ಕ್ರೂಸರ್ ಗಾಡಿಗಳಲ್ಲಿ ಮನೆಯ ಸಾಮಾನುಗಳನ್ನು ತುಂಬಿಕೊಂಡು ಬೆಂಗಳೂರು ಬಿಡುತ್ತಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನಾಳೆ ಸಂಜೆಯಿಂದ ಒಂದು ವಾರದ ಲಾಕ್‌ಡೌನ್ ಆದೇಶ ಮಾಡಿದೆ. ಅಲ್ಲದೆ ಕೊರೊನಾ ಈಗ ಸಮೂದಾಯಕ್ಕೂ ಹಬ್ಬುತ್ತಿರುವುದರಿಂದ ಜನ ತಮ್ಮ ತಮ್ಮ ಸ್ವಂತ ಊರುಗಳಿಗೆ ಮರಳುತ್ತಿದ್ದಾರೆ.

Published On - 8:03 am, Mon, 13 July 20

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ