AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊರು ಬಿಟ್ಟು, ಸ್ವಂತ ಗೂಡು ಸೇರುತ್ತಿದ್ದಾರೆ ಬೆಂಗಳೂರು ಮಂದಿ, ಬಸ್ ನಿಲ್ದಾಣಗಳು ಫುಲ್

[lazy-load-videos-and-sticky-control id=”hBE6y6JBbh0″] ಬೆಂಗಳೂರು: ಜುಲೈ 14ರಿಂದ ಒಂದು ವಾರ ಬೆಂಗಳೂರು ಲಾಕ್‌ಡೌನ್ ಮಾಡುತ್ತಿರುವ ಹಿನ್ನೆಲೆಯಲ್ಲಿ ನಗರದಿಂದ ಅನೇಕ ಮಂದಿ ತಮ್ಮ ತಮ್ಮ ಊರುಗಳತ್ತ ತೆರಳುತ್ತಿದ್ದಾರೆ. ತಮ್ಮೂರಿಗೆ ತೆರಳಲು ಗಂಟು ಮೂಟೆ ಸಮೇತ ಮೆಜೆಸ್ಟಿಕ್‌ಗೆ ಪ್ರಯಾಣಿಕರು ಬಂದಿದ್ದು, ಬಸ್ಸುಗಳಿಗಾಗಿ ಕಾದು ಕುಳಿತಿರೋ ದೃಶ್ಯ ಕಂಡು ಬಂದಿದೆ. ಕೇವಲ ಮೆಜೆಸ್ಟಿಕ್‌ ಅಲ್ಲದೆ ಸ್ಯಾಟಲೈಟ್ ಬಸ್ ನಿಲ್ದಾಣ ತುಂಬಿ ಹೋಗಿದೆ. ಮೈಸೂರು ರಸ್ತೆಯಲ್ಲಿ ಖಾಸಗಿ ವಾಹನಗಳ ಸಂಚಾರ ಹೆಚ್ಚಾಗಿದೆ. ರಾಷ್ಟ್ರೀಯ ಹೆದ್ದಾರಿ4 8ನೇ ಮೈಲಿಯಲ್ಲಿರುವ ನವಯುಗ ಟೋಲ್​ನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. […]

ಊರು ಬಿಟ್ಟು, ಸ್ವಂತ ಗೂಡು ಸೇರುತ್ತಿದ್ದಾರೆ ಬೆಂಗಳೂರು ಮಂದಿ, ಬಸ್ ನಿಲ್ದಾಣಗಳು ಫುಲ್
ಆಯೇಷಾ ಬಾನು
| Edited By: |

Updated on:Jul 13, 2020 | 12:41 PM

Share

[lazy-load-videos-and-sticky-control id=”hBE6y6JBbh0″]

ಬೆಂಗಳೂರು: ಜುಲೈ 14ರಿಂದ ಒಂದು ವಾರ ಬೆಂಗಳೂರು ಲಾಕ್‌ಡೌನ್ ಮಾಡುತ್ತಿರುವ ಹಿನ್ನೆಲೆಯಲ್ಲಿ ನಗರದಿಂದ ಅನೇಕ ಮಂದಿ ತಮ್ಮ ತಮ್ಮ ಊರುಗಳತ್ತ ತೆರಳುತ್ತಿದ್ದಾರೆ. ತಮ್ಮೂರಿಗೆ ತೆರಳಲು ಗಂಟು ಮೂಟೆ ಸಮೇತ ಮೆಜೆಸ್ಟಿಕ್‌ಗೆ ಪ್ರಯಾಣಿಕರು ಬಂದಿದ್ದು, ಬಸ್ಸುಗಳಿಗಾಗಿ ಕಾದು ಕುಳಿತಿರೋ ದೃಶ್ಯ ಕಂಡು ಬಂದಿದೆ.

ಕೇವಲ ಮೆಜೆಸ್ಟಿಕ್‌ ಅಲ್ಲದೆ ಸ್ಯಾಟಲೈಟ್ ಬಸ್ ನಿಲ್ದಾಣ ತುಂಬಿ ಹೋಗಿದೆ. ಮೈಸೂರು ರಸ್ತೆಯಲ್ಲಿ ಖಾಸಗಿ ವಾಹನಗಳ ಸಂಚಾರ ಹೆಚ್ಚಾಗಿದೆ. ರಾಷ್ಟ್ರೀಯ ಹೆದ್ದಾರಿ4 8ನೇ ಮೈಲಿಯಲ್ಲಿರುವ ನವಯುಗ ಟೋಲ್​ನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಇದರಿಂದ ವಾಹನ ಸವಾರರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

ಇನ್ನು ಕೆಲವರು ಟೆಂಪೋಗಳಲ್ಲಿ, ಕ್ರೂಸರ್ ಗಾಡಿಗಳಲ್ಲಿ ಮನೆಯ ಸಾಮಾನುಗಳನ್ನು ತುಂಬಿಕೊಂಡು ಬೆಂಗಳೂರು ಬಿಡುತ್ತಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನಾಳೆ ಸಂಜೆಯಿಂದ ಒಂದು ವಾರದ ಲಾಕ್‌ಡೌನ್ ಆದೇಶ ಮಾಡಿದೆ. ಅಲ್ಲದೆ ಕೊರೊನಾ ಈಗ ಸಮೂದಾಯಕ್ಕೂ ಹಬ್ಬುತ್ತಿರುವುದರಿಂದ ಜನ ತಮ್ಮ ತಮ್ಮ ಸ್ವಂತ ಊರುಗಳಿಗೆ ಮರಳುತ್ತಿದ್ದಾರೆ.

Published On - 8:03 am, Mon, 13 July 20

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ