AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊರು ಬಿಟ್ಟು, ಸ್ವಂತ ಗೂಡು ಸೇರುತ್ತಿದ್ದಾರೆ ಬೆಂಗಳೂರು ಮಂದಿ, ಬಸ್ ನಿಲ್ದಾಣಗಳು ಫುಲ್

[lazy-load-videos-and-sticky-control id=”hBE6y6JBbh0″] ಬೆಂಗಳೂರು: ಜುಲೈ 14ರಿಂದ ಒಂದು ವಾರ ಬೆಂಗಳೂರು ಲಾಕ್‌ಡೌನ್ ಮಾಡುತ್ತಿರುವ ಹಿನ್ನೆಲೆಯಲ್ಲಿ ನಗರದಿಂದ ಅನೇಕ ಮಂದಿ ತಮ್ಮ ತಮ್ಮ ಊರುಗಳತ್ತ ತೆರಳುತ್ತಿದ್ದಾರೆ. ತಮ್ಮೂರಿಗೆ ತೆರಳಲು ಗಂಟು ಮೂಟೆ ಸಮೇತ ಮೆಜೆಸ್ಟಿಕ್‌ಗೆ ಪ್ರಯಾಣಿಕರು ಬಂದಿದ್ದು, ಬಸ್ಸುಗಳಿಗಾಗಿ ಕಾದು ಕುಳಿತಿರೋ ದೃಶ್ಯ ಕಂಡು ಬಂದಿದೆ. ಕೇವಲ ಮೆಜೆಸ್ಟಿಕ್‌ ಅಲ್ಲದೆ ಸ್ಯಾಟಲೈಟ್ ಬಸ್ ನಿಲ್ದಾಣ ತುಂಬಿ ಹೋಗಿದೆ. ಮೈಸೂರು ರಸ್ತೆಯಲ್ಲಿ ಖಾಸಗಿ ವಾಹನಗಳ ಸಂಚಾರ ಹೆಚ್ಚಾಗಿದೆ. ರಾಷ್ಟ್ರೀಯ ಹೆದ್ದಾರಿ4 8ನೇ ಮೈಲಿಯಲ್ಲಿರುವ ನವಯುಗ ಟೋಲ್​ನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. […]

ಊರು ಬಿಟ್ಟು, ಸ್ವಂತ ಗೂಡು ಸೇರುತ್ತಿದ್ದಾರೆ ಬೆಂಗಳೂರು ಮಂದಿ, ಬಸ್ ನಿಲ್ದಾಣಗಳು ಫುಲ್
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Jul 13, 2020 | 12:41 PM

Share

[lazy-load-videos-and-sticky-control id=”hBE6y6JBbh0″]

ಬೆಂಗಳೂರು: ಜುಲೈ 14ರಿಂದ ಒಂದು ವಾರ ಬೆಂಗಳೂರು ಲಾಕ್‌ಡೌನ್ ಮಾಡುತ್ತಿರುವ ಹಿನ್ನೆಲೆಯಲ್ಲಿ ನಗರದಿಂದ ಅನೇಕ ಮಂದಿ ತಮ್ಮ ತಮ್ಮ ಊರುಗಳತ್ತ ತೆರಳುತ್ತಿದ್ದಾರೆ. ತಮ್ಮೂರಿಗೆ ತೆರಳಲು ಗಂಟು ಮೂಟೆ ಸಮೇತ ಮೆಜೆಸ್ಟಿಕ್‌ಗೆ ಪ್ರಯಾಣಿಕರು ಬಂದಿದ್ದು, ಬಸ್ಸುಗಳಿಗಾಗಿ ಕಾದು ಕುಳಿತಿರೋ ದೃಶ್ಯ ಕಂಡು ಬಂದಿದೆ.

ಕೇವಲ ಮೆಜೆಸ್ಟಿಕ್‌ ಅಲ್ಲದೆ ಸ್ಯಾಟಲೈಟ್ ಬಸ್ ನಿಲ್ದಾಣ ತುಂಬಿ ಹೋಗಿದೆ. ಮೈಸೂರು ರಸ್ತೆಯಲ್ಲಿ ಖಾಸಗಿ ವಾಹನಗಳ ಸಂಚಾರ ಹೆಚ್ಚಾಗಿದೆ. ರಾಷ್ಟ್ರೀಯ ಹೆದ್ದಾರಿ4 8ನೇ ಮೈಲಿಯಲ್ಲಿರುವ ನವಯುಗ ಟೋಲ್​ನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಇದರಿಂದ ವಾಹನ ಸವಾರರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

ಇನ್ನು ಕೆಲವರು ಟೆಂಪೋಗಳಲ್ಲಿ, ಕ್ರೂಸರ್ ಗಾಡಿಗಳಲ್ಲಿ ಮನೆಯ ಸಾಮಾನುಗಳನ್ನು ತುಂಬಿಕೊಂಡು ಬೆಂಗಳೂರು ಬಿಡುತ್ತಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನಾಳೆ ಸಂಜೆಯಿಂದ ಒಂದು ವಾರದ ಲಾಕ್‌ಡೌನ್ ಆದೇಶ ಮಾಡಿದೆ. ಅಲ್ಲದೆ ಕೊರೊನಾ ಈಗ ಸಮೂದಾಯಕ್ಕೂ ಹಬ್ಬುತ್ತಿರುವುದರಿಂದ ಜನ ತಮ್ಮ ತಮ್ಮ ಸ್ವಂತ ಊರುಗಳಿಗೆ ಮರಳುತ್ತಿದ್ದಾರೆ.

Published On - 8:03 am, Mon, 13 July 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ