AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊರು ಬಿಟ್ಟು, ಸ್ವಂತ ಗೂಡು ಸೇರುತ್ತಿದ್ದಾರೆ ಬೆಂಗಳೂರು ಮಂದಿ, ಬಸ್ ನಿಲ್ದಾಣಗಳು ಫುಲ್

[lazy-load-videos-and-sticky-control id=”hBE6y6JBbh0″] ಬೆಂಗಳೂರು: ಜುಲೈ 14ರಿಂದ ಒಂದು ವಾರ ಬೆಂಗಳೂರು ಲಾಕ್‌ಡೌನ್ ಮಾಡುತ್ತಿರುವ ಹಿನ್ನೆಲೆಯಲ್ಲಿ ನಗರದಿಂದ ಅನೇಕ ಮಂದಿ ತಮ್ಮ ತಮ್ಮ ಊರುಗಳತ್ತ ತೆರಳುತ್ತಿದ್ದಾರೆ. ತಮ್ಮೂರಿಗೆ ತೆರಳಲು ಗಂಟು ಮೂಟೆ ಸಮೇತ ಮೆಜೆಸ್ಟಿಕ್‌ಗೆ ಪ್ರಯಾಣಿಕರು ಬಂದಿದ್ದು, ಬಸ್ಸುಗಳಿಗಾಗಿ ಕಾದು ಕುಳಿತಿರೋ ದೃಶ್ಯ ಕಂಡು ಬಂದಿದೆ. ಕೇವಲ ಮೆಜೆಸ್ಟಿಕ್‌ ಅಲ್ಲದೆ ಸ್ಯಾಟಲೈಟ್ ಬಸ್ ನಿಲ್ದಾಣ ತುಂಬಿ ಹೋಗಿದೆ. ಮೈಸೂರು ರಸ್ತೆಯಲ್ಲಿ ಖಾಸಗಿ ವಾಹನಗಳ ಸಂಚಾರ ಹೆಚ್ಚಾಗಿದೆ. ರಾಷ್ಟ್ರೀಯ ಹೆದ್ದಾರಿ4 8ನೇ ಮೈಲಿಯಲ್ಲಿರುವ ನವಯುಗ ಟೋಲ್​ನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. […]

ಊರು ಬಿಟ್ಟು, ಸ್ವಂತ ಗೂಡು ಸೇರುತ್ತಿದ್ದಾರೆ ಬೆಂಗಳೂರು ಮಂದಿ, ಬಸ್ ನಿಲ್ದಾಣಗಳು ಫುಲ್
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Jul 13, 2020 | 12:41 PM

Share

[lazy-load-videos-and-sticky-control id=”hBE6y6JBbh0″]

ಬೆಂಗಳೂರು: ಜುಲೈ 14ರಿಂದ ಒಂದು ವಾರ ಬೆಂಗಳೂರು ಲಾಕ್‌ಡೌನ್ ಮಾಡುತ್ತಿರುವ ಹಿನ್ನೆಲೆಯಲ್ಲಿ ನಗರದಿಂದ ಅನೇಕ ಮಂದಿ ತಮ್ಮ ತಮ್ಮ ಊರುಗಳತ್ತ ತೆರಳುತ್ತಿದ್ದಾರೆ. ತಮ್ಮೂರಿಗೆ ತೆರಳಲು ಗಂಟು ಮೂಟೆ ಸಮೇತ ಮೆಜೆಸ್ಟಿಕ್‌ಗೆ ಪ್ರಯಾಣಿಕರು ಬಂದಿದ್ದು, ಬಸ್ಸುಗಳಿಗಾಗಿ ಕಾದು ಕುಳಿತಿರೋ ದೃಶ್ಯ ಕಂಡು ಬಂದಿದೆ.

ಕೇವಲ ಮೆಜೆಸ್ಟಿಕ್‌ ಅಲ್ಲದೆ ಸ್ಯಾಟಲೈಟ್ ಬಸ್ ನಿಲ್ದಾಣ ತುಂಬಿ ಹೋಗಿದೆ. ಮೈಸೂರು ರಸ್ತೆಯಲ್ಲಿ ಖಾಸಗಿ ವಾಹನಗಳ ಸಂಚಾರ ಹೆಚ್ಚಾಗಿದೆ. ರಾಷ್ಟ್ರೀಯ ಹೆದ್ದಾರಿ4 8ನೇ ಮೈಲಿಯಲ್ಲಿರುವ ನವಯುಗ ಟೋಲ್​ನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಇದರಿಂದ ವಾಹನ ಸವಾರರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

ಇನ್ನು ಕೆಲವರು ಟೆಂಪೋಗಳಲ್ಲಿ, ಕ್ರೂಸರ್ ಗಾಡಿಗಳಲ್ಲಿ ಮನೆಯ ಸಾಮಾನುಗಳನ್ನು ತುಂಬಿಕೊಂಡು ಬೆಂಗಳೂರು ಬಿಡುತ್ತಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನಾಳೆ ಸಂಜೆಯಿಂದ ಒಂದು ವಾರದ ಲಾಕ್‌ಡೌನ್ ಆದೇಶ ಮಾಡಿದೆ. ಅಲ್ಲದೆ ಕೊರೊನಾ ಈಗ ಸಮೂದಾಯಕ್ಕೂ ಹಬ್ಬುತ್ತಿರುವುದರಿಂದ ಜನ ತಮ್ಮ ತಮ್ಮ ಸ್ವಂತ ಊರುಗಳಿಗೆ ಮರಳುತ್ತಿದ್ದಾರೆ.

Published On - 8:03 am, Mon, 13 July 20

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!