AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಡೂರು ಕ್ಷೇತ್ರದಿಂದ ಅನ್ನಪೂರ್ಣ ತುಕಾರಾಂ ಸ್ಪರ್ಧಿಸಬೇಕೆಂದು ಜನ ತೀರ್ಮಾನಿಸಿದ್ದಾರೆ: ಶಿವಕುಮಾರ್

ಮಾಜಿ ಸಚಿವ ಬಿ ನಾಗೇಂದ್ರ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ ಶಿವಕುಮಾರ್, ಅವರಿಂದ ಯಾವುದೇ ತಪ್ಪಾಗಿಲ್ಲ, ಯಾವುದೇ ಸಂಸ್ಥೆಯ ಹಣವನ್ನು ಅವರು ದುರುಪಯೋಗ ಮಾಡಿಕೊಂಡಿಲ್ಲ, ಒಂದು ರಾಜಕೀಯ ಷಡ್ಯಂತ್ರಕ್ಕೆ ಅವರು ಬಲಿಯಾಗಿದ್ದಾರೆ ಎಂದು ಹೇಳಿದರು.

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Nov 05, 2024 | 6:01 PM

Share

ಬಳ್ಳಾರಿ: ಸಂಡೂರು ಕ್ಷೇತ್ರ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಪರ ಇಂದು ಪ್ರಚಾರ ಮಾಡಿದ ಡಿಕೆ ಶಿವಕುಮಾರ್, ತುಕಾರಾಂ ಅವರು ಸಂಡೂರು ಕ್ಷೇತ್ರಕ್ಕೆ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿಸಿದ್ದಾರೆ, ತಾನು ನಡೆಸಿದ ಸಮೀಕ್ಷೆಯಲ್ಲೂ ಅದು ಗೊತ್ತಾಗಿದೆ, ಈಗ ಅವರು ಸಂಸತ್ತಿಗೆ ಆಯ್ಕೆಯಾಗಿರುವುದರಿಂದ ಇಲ್ಲಿನ ವಿಧಾನಸಭಾ ಕ್ಷೇತ್ರವನ್ನು ಅವರ ಪತ್ನಿ ಅನ್ನಪೂರ್ಣ ಅವರೇ ಪ್ರತಿನಿಧಿಸಬೇಕೆಂದು ಜನರೇ ತೀರ್ಮಾನಿಸಿದ್ದಾರೆ, ಇಡೀ ಸರ್ಕಾರ ಅವರ ಬೆನ್ನಿಗಿದೆ, ಹಾಗಾಗಿ ಅವರನ್ನು ಆರಿಸಿ ವಿಧಾನಸೌಧಕ್ಕೆ ಕಳಿಸಿಕೊಡಿ ಎಂದು ಮನವಿ ಮಾಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    ಕಳೆದ 16 ತಿಂಗಳಲ್ಲಿ ರಾಮನಗರ ರಸ್ತೆಗಳಿಗೆ ಒಂದು ಹಿಡಿಮಣ್ಣು ಹಾಕೋದು ಶಿವಕುಮಾರ್​ಗೆ ಆಗಿಲ್ಲ: ಅಶೋಕ

Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ