AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಡೂರು ಕ್ಷೇತ್ರದಿಂದ ಅನ್ನಪೂರ್ಣ ತುಕಾರಾಂ ಸ್ಪರ್ಧಿಸಬೇಕೆಂದು ಜನ ತೀರ್ಮಾನಿಸಿದ್ದಾರೆ: ಶಿವಕುಮಾರ್

ಮಾಜಿ ಸಚಿವ ಬಿ ನಾಗೇಂದ್ರ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ ಶಿವಕುಮಾರ್, ಅವರಿಂದ ಯಾವುದೇ ತಪ್ಪಾಗಿಲ್ಲ, ಯಾವುದೇ ಸಂಸ್ಥೆಯ ಹಣವನ್ನು ಅವರು ದುರುಪಯೋಗ ಮಾಡಿಕೊಂಡಿಲ್ಲ, ಒಂದು ರಾಜಕೀಯ ಷಡ್ಯಂತ್ರಕ್ಕೆ ಅವರು ಬಲಿಯಾಗಿದ್ದಾರೆ ಎಂದು ಹೇಳಿದರು.

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Nov 05, 2024 | 6:01 PM

Share

ಬಳ್ಳಾರಿ: ಸಂಡೂರು ಕ್ಷೇತ್ರ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಪರ ಇಂದು ಪ್ರಚಾರ ಮಾಡಿದ ಡಿಕೆ ಶಿವಕುಮಾರ್, ತುಕಾರಾಂ ಅವರು ಸಂಡೂರು ಕ್ಷೇತ್ರಕ್ಕೆ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿಸಿದ್ದಾರೆ, ತಾನು ನಡೆಸಿದ ಸಮೀಕ್ಷೆಯಲ್ಲೂ ಅದು ಗೊತ್ತಾಗಿದೆ, ಈಗ ಅವರು ಸಂಸತ್ತಿಗೆ ಆಯ್ಕೆಯಾಗಿರುವುದರಿಂದ ಇಲ್ಲಿನ ವಿಧಾನಸಭಾ ಕ್ಷೇತ್ರವನ್ನು ಅವರ ಪತ್ನಿ ಅನ್ನಪೂರ್ಣ ಅವರೇ ಪ್ರತಿನಿಧಿಸಬೇಕೆಂದು ಜನರೇ ತೀರ್ಮಾನಿಸಿದ್ದಾರೆ, ಇಡೀ ಸರ್ಕಾರ ಅವರ ಬೆನ್ನಿಗಿದೆ, ಹಾಗಾಗಿ ಅವರನ್ನು ಆರಿಸಿ ವಿಧಾನಸೌಧಕ್ಕೆ ಕಳಿಸಿಕೊಡಿ ಎಂದು ಮನವಿ ಮಾಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    ಕಳೆದ 16 ತಿಂಗಳಲ್ಲಿ ರಾಮನಗರ ರಸ್ತೆಗಳಿಗೆ ಒಂದು ಹಿಡಿಮಣ್ಣು ಹಾಕೋದು ಶಿವಕುಮಾರ್​ಗೆ ಆಗಿಲ್ಲ: ಅಶೋಕ

Follow Us
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು