Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಡೂರು ಕ್ಷೇತ್ರದಿಂದ ಅನ್ನಪೂರ್ಣ ತುಕಾರಾಂ ಸ್ಪರ್ಧಿಸಬೇಕೆಂದು ಜನ ತೀರ್ಮಾನಿಸಿದ್ದಾರೆ: ಶಿವಕುಮಾರ್

ಮಾಜಿ ಸಚಿವ ಬಿ ನಾಗೇಂದ್ರ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ ಶಿವಕುಮಾರ್, ಅವರಿಂದ ಯಾವುದೇ ತಪ್ಪಾಗಿಲ್ಲ, ಯಾವುದೇ ಸಂಸ್ಥೆಯ ಹಣವನ್ನು ಅವರು ದುರುಪಯೋಗ ಮಾಡಿಕೊಂಡಿಲ್ಲ, ಒಂದು ರಾಜಕೀಯ ಷಡ್ಯಂತ್ರಕ್ಕೆ ಅವರು ಬಲಿಯಾಗಿದ್ದಾರೆ ಎಂದು ಹೇಳಿದರು.

Follow us
ಅರುಣ್​ ಕುಮಾರ್​ ಬೆಳ್ಳಿ
|

Updated on: Nov 05, 2024 | 6:01 PM

ಬಳ್ಳಾರಿ: ಸಂಡೂರು ಕ್ಷೇತ್ರ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಪರ ಇಂದು ಪ್ರಚಾರ ಮಾಡಿದ ಡಿಕೆ ಶಿವಕುಮಾರ್, ತುಕಾರಾಂ ಅವರು ಸಂಡೂರು ಕ್ಷೇತ್ರಕ್ಕೆ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿಸಿದ್ದಾರೆ, ತಾನು ನಡೆಸಿದ ಸಮೀಕ್ಷೆಯಲ್ಲೂ ಅದು ಗೊತ್ತಾಗಿದೆ, ಈಗ ಅವರು ಸಂಸತ್ತಿಗೆ ಆಯ್ಕೆಯಾಗಿರುವುದರಿಂದ ಇಲ್ಲಿನ ವಿಧಾನಸಭಾ ಕ್ಷೇತ್ರವನ್ನು ಅವರ ಪತ್ನಿ ಅನ್ನಪೂರ್ಣ ಅವರೇ ಪ್ರತಿನಿಧಿಸಬೇಕೆಂದು ಜನರೇ ತೀರ್ಮಾನಿಸಿದ್ದಾರೆ, ಇಡೀ ಸರ್ಕಾರ ಅವರ ಬೆನ್ನಿಗಿದೆ, ಹಾಗಾಗಿ ಅವರನ್ನು ಆರಿಸಿ ವಿಧಾನಸೌಧಕ್ಕೆ ಕಳಿಸಿಕೊಡಿ ಎಂದು ಮನವಿ ಮಾಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    ಕಳೆದ 16 ತಿಂಗಳಲ್ಲಿ ರಾಮನಗರ ರಸ್ತೆಗಳಿಗೆ ಒಂದು ಹಿಡಿಮಣ್ಣು ಹಾಕೋದು ಶಿವಕುಮಾರ್​ಗೆ ಆಗಿಲ್ಲ: ಅಶೋಕ

ಐತಿಹಾಸಿಕ ಪಂದ್ಯದಲ್ಲಿ ವಿರಾಟ ರೂಪ ತಾಳಿದ ಕೊಹ್ಲಿ
ಐತಿಹಾಸಿಕ ಪಂದ್ಯದಲ್ಲಿ ವಿರಾಟ ರೂಪ ತಾಳಿದ ಕೊಹ್ಲಿ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ
ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ
ಎಲ್ಲರೂ ಬಂದ್ ಮಾಡ್ತಾ ಹೋದ್ರೆ ಸಾರ್ವಜನಿಕರ ಪಾಡೇನು? ಬಸ್ ಚಾಲಕ
ಎಲ್ಲರೂ ಬಂದ್ ಮಾಡ್ತಾ ಹೋದ್ರೆ ಸಾರ್ವಜನಿಕರ ಪಾಡೇನು? ಬಸ್ ಚಾಲಕ