Pancharatna Yatra in Koppal: ಮತ್ತೊಮ್ಮೆ ಪಕ್ಷ ವಿಸರ್ಜಿಸುವ ಮಾತಾಡಿ ಜನರಲ್ಲಿ ಗೊಂದಲ ಮೂಡಿಸಿದ ಹೆಚ್ ಡಿ ಕುಮಾರಸ್ವಾಮಿ
ಅವರು ಹತಾಷೆಯಲ್ಲಿ ಪಕ್ಷವನ್ನು ವಿಸರ್ಜಿಸಿದರೆ ರಾಜ್ಯದ ಬಡ ಜನತೆಗೆ ಅಗುವ ಲಾಭ ನಷ್ಟವಾದರೂ ಏನು? ಕುಮಾರಸ್ವಾಮಿಯೇ ಹೇಳಬೇಕು.
ಕೊಪ್ಳಳ: ಪಂಚರತ್ನ ಯಾತ್ರೆ ಕೊಪ್ಪಳ ಜಿಲ್ಲೆಯನ್ನು ಪ್ರವೇಶಿಸಿದೆ ಮತ್ತು ಹೆಚ್ ಡಿ ಕುಮಾರಸ್ವಾಮಿ (HD Kumaraswamy) ನೇತೃತ್ವದ ಯಾತ್ರೆ ತಾವರೆಗೆರೆ ತಲುಪಿದ ಬಳಿಕ ಮಾಜಿ ಮುಖ್ಯಮಂತ್ರಿಗಳು ಸಾರ್ವಜನಿಕ ಸಭೆಯೊಂದನ್ನು ಉದ್ದೇಶಿಸಿ ಮಾತಾಡಿದರು. ಇಲ್ಲೂ ಕುಮಾರಸ್ವಾಮಿ ಅವರು ಪಕ್ಷವನ್ನು ವಿಸರ್ಜಿಸುವ (dissolve) ಮಾತಾಡಿ ಜನರಲ್ಲಿ ಗೊಂದಲ ಮೂಡಿಸಿದರು. ತಮ್ಮ ಪಕ್ಷಕ್ಕೆ 5-ವರ್ಷ ಅಧಿಕಾರ ನಡೆಸುವ ಅವಕಾಶ ನೀಡಿದರೆ ರೈತ ಕುಟುಂಬಗಳು ಮಾತ್ರವಲ್ಲದೆ ಬಡ ಕೂಲಿ ಕಾರ್ಮಿಕರ (Labourer) ಮಾಸಿಕ ಆದಾಯವನ್ನು ಕನಿಷ್ಟ 15,000 ಮಾಡುವುದಾಗಿ ಹೇಳಿ ಅದು ತಮ್ಮಿಂದ ಸಾಧ್ಯವಾಗದಿದ್ದರೆ ಪಕ್ಷ ವಿಸರ್ಜಿಸುವುದಾಗಿ ಹೇಳುತ್ತಾರೆ. ಅವರು ಹತಾಷೆಯಲ್ಲಿ ಪಕ್ಷವನ್ನು ವಿಸರ್ಜಿಸಿದರೆ ರಾಜ್ಯದ ಬಡ ಜನತೆಗೆ ಅಗುವ ಲಾಭ ನಷ್ಟವಾದರೂ ಏನು? ಕುಮಾರಸ್ವಾಮಿಯೇ ಹೇಳಬೇಕು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ

ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ

ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ

ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್ಪಿಜಿ ಸಿಲಿಂಡರ್ ತುಂಬಿದ ಟ್ರಕ್
