AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಧಾನಿ ಲಾಕ್​ಡೌನ್​ಗೆ ಮದ್ಯಪ್ರಿಯರ ‘ತಯಾರಿ’, ಬಾರ್​ ಮುಂದೆ ಲಾಂಗ್ ಲಾಂಗ್ ಕ್ಯೂ!

[lazy-load-videos-and-sticky-control id=”37dEjY9zIBQ”] ಬೆಂಗಳೂರು: ನಾಳೆ ಸಂಜೆಯಿಂದ ಇಡೀ ರಾಜಧಾನಿ ಲಾಕ್​ಡೌನ್ ಆಗುತ್ತಿರುವ ಹಿನ್ನೆಲೆಯಲ್ಲಿ ಇಂದು ನಗರದಲ್ಲಿರುವ ಮದ್ಯದಂಗಡಿಗಳ ಮುಂದೆ ಮದ್ಯ ಪ್ರಿಯರು ಊಟ ನೀರು ಬಿಟ್ಟು ಕ್ಯೂ ನಿಂತಿರುವ ದೃಶ್ಯ ಕಂಡು ಬಂದಿದೆ. ಈಗಾಗಲೇ ಕೊರೊನಾ ಭಯಕ್ಕೆ ಬೆಂಗಳೂರಿನಲ್ಲಿದ್ದ ಎಷ್ಟೋ ಮಂದಿ ತಮ್ಮ ಸ್ವಂತ ಊರುಗಳಿಗೆ ಮರಳಿದ್ದಾರೆ. ಇನ್ನೂ ಕೆಲ ಮಂದಿ ನಾಳೆಯಿಂದ ಒಂದು ವಾರ ಶುರುವಾಗುವ ಲಾಕ್​ಡೌನ್​ಗೆ ‘ತಯಾರಿ’ ಮಾಡಿಕೊಳ್ಳುತ್ತಿದ್ದಾರೆ. ಒಂದು ವಾರ ಎಣ್ಣೆ ಇಲ್ಲದೆ ವನವಾಸ ಮಾಡುವುದು ಬೇಡ ಎಂದು ನಗರದಲ್ಲಿರುವ ಮದ್ಯದಂಗಡಿಗಳ ಮುಂದೆ […]

ರಾಜಧಾನಿ ಲಾಕ್​ಡೌನ್​ಗೆ ಮದ್ಯಪ್ರಿಯರ ‘ತಯಾರಿ’, ಬಾರ್​ ಮುಂದೆ ಲಾಂಗ್ ಲಾಂಗ್ ಕ್ಯೂ!
ಆಯೇಷಾ ಬಾನು
| Edited By: |

Updated on:Jul 13, 2020 | 3:54 PM

Share

[lazy-load-videos-and-sticky-control id=”37dEjY9zIBQ”]

ಬೆಂಗಳೂರು: ನಾಳೆ ಸಂಜೆಯಿಂದ ಇಡೀ ರಾಜಧಾನಿ ಲಾಕ್​ಡೌನ್ ಆಗುತ್ತಿರುವ ಹಿನ್ನೆಲೆಯಲ್ಲಿ ಇಂದು ನಗರದಲ್ಲಿರುವ ಮದ್ಯದಂಗಡಿಗಳ ಮುಂದೆ ಮದ್ಯ ಪ್ರಿಯರು ಊಟ ನೀರು ಬಿಟ್ಟು ಕ್ಯೂ ನಿಂತಿರುವ ದೃಶ್ಯ ಕಂಡು ಬಂದಿದೆ.

ಈಗಾಗಲೇ ಕೊರೊನಾ ಭಯಕ್ಕೆ ಬೆಂಗಳೂರಿನಲ್ಲಿದ್ದ ಎಷ್ಟೋ ಮಂದಿ ತಮ್ಮ ಸ್ವಂತ ಊರುಗಳಿಗೆ ಮರಳಿದ್ದಾರೆ. ಇನ್ನೂ ಕೆಲ ಮಂದಿ ನಾಳೆಯಿಂದ ಒಂದು ವಾರ ಶುರುವಾಗುವ ಲಾಕ್​ಡೌನ್​ಗೆ ‘ತಯಾರಿ’ ಮಾಡಿಕೊಳ್ಳುತ್ತಿದ್ದಾರೆ.

ಒಂದು ವಾರ ಎಣ್ಣೆ ಇಲ್ಲದೆ ವನವಾಸ ಮಾಡುವುದು ಬೇಡ ಎಂದು ನಗರದಲ್ಲಿರುವ ಮದ್ಯದಂಗಡಿಗಳ ಮುಂದೆ ಸರತಿ ಸಾಲಿನಲ್ಲಿ ನಿಂತು ಹೋಲ್ ಸೇಲ್ ಖರೀದಿಯಲ್ಲಿದ್ದಾರೆ. ನಗರದ ಪ್ರಮುಖ ಔಟ್ ಲೆಟ್​ಗಳಲ್ಲಿ ಫ್ಯಾಮಿಲಿ ಸಮೇತವಾಗಿ ಮದ್ಯ ಖರೀದಿ ಮಾಡುತ್ತಿರುವುದು ಕಂಡು ಬಂದಿದೆ. ಇನ್ನು ಬಹುತೇಕ ಕಡೆಗಳಲ್ಲಿ ಸ್ಟಾಕ್ಸ್ ಖಾಲಿ ಎನ್ನಲಾಗಿದೆ. ಖುಷಿಯ ವಿಚಾರ ಎಂದರೆ ಮದ್ಯಪ್ರಿಯರು ಸಾಮಾಜಿಕ ಅಂತರ ಕಾಪಾಡಿಕೊಂಡೇ ಎಣ್ಣೆ ಖರೀದಿ ಬಿಜಿಯಲ್ಲಿದ್ದಾರೆ.

Published On - 1:33 pm, Mon, 13 July 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ